
ಪಟನಾ[ಸೆ.30]: ಲಾಲು ಪ್ರಸಾದ್ ಯಾದವ್ ಕುಟುಂಬಸ್ಥರು ನನಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಲಾಲು ಪುತ್ರ ತೇಜ್ ಪ್ರತಾಪ್ರ ಮಾಜಿ ಪತ್ನಿ ಐಶ್ವರ್ಯಾ ಆರೋಪ ಮಾಡಿದ್ದಾರೆ.
ಲಾಲು ಪತ್ನಿ ರಾಬ್ಡಿದೇವಿ ಮತ್ತು ಪುತ್ರಿ ಮಿಸಾ ಭಾರತೀ ನನಗೆ ಆಹಾರ ನೀಡದೇ ಮನೆಯಲ್ಲಿ ಕೂಡಿಹಾಕಿದ್ದರು. ಲಾಲು ಕುಟುಂಬದೊಂದಿಗೆ ಇರಲು ಬಯಸಿದರೂ ಅವರು ನನಗೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ನನ್ನ ತಂದೆ ಮನೆಯ ಆಹಾರ ತಂದು ಸೇವಿಸಿದ್ದೇನೆ ಎಂದು ಐಶ್ವರ್ಯಾ ದೂರಿದ್ದಾರೆ.
ಕಳೆದ ವರ್ಷ ಐಶ್ವರ್ಯಾ ತೇಜ್ ವಿಚ್ಚೇಧನ ನೋಟಿಸ್ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.