ಕೇಂದ್ರ ಸಚಿವರು ರಸ್ತೆಯಲ್ಲಿಯೇ ಮೂತ್ರ ವಿಸರ್ಜಿಸಿದರೆ ?

Published : Jun 29, 2017, 12:11 AM ISTUpdated : Apr 11, 2018, 12:47 PM IST
ಕೇಂದ್ರ ಸಚಿವರು ರಸ್ತೆಯಲ್ಲಿಯೇ ಮೂತ್ರ ವಿಸರ್ಜಿಸಿದರೆ ?

ಸಾರಾಂಶ

ಇಂತಹದೊಂದು ಭಾವಚಿತ್ರ ಸುದ್ದಿಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ನವದೆಹಲಿ(ಜೂ.28): ಕೇಂದ್ರ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ ಕೊಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಇದಕ್ಕಾಗಿ ದೇಶದಲ್ಲಡೆ ದೊಡ್ಡಮಟ್ಟದಲ್ಲಿ ಅಭಿಯಾನ, ಪ್ರಚಾರ ಹಮ್ಮಿಕೊಳ್ಲೂತ್ತಿದೆ. ಆದರೆ ಮೋದಿ ಸರ್ಕಾರದ ಭಾಗವೆ ಆಗಿರುವ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ರಸ್ತೆಯಲ್ಲಿ ಮೂತ್ರ ವಿಸರ್ಜಿಸಿರುವ ಚಿತ್ರ ಎಲ್ಲಡೆ ಹರಿದಾಡುತ್ತಿದೆ.ಇಂತಹದೊಂದು ಭಾವಚಿತ್ರ ಸುದ್ದಿಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಸಚಿವರು ಮೂತ್ರ ವಿಸರ್ಜಿಸುತ್ತಿರುವುದು ಬೆಂಗಾವಲು ಪಡೆ ಅವರಿಗಾಗಿ ಕಾವಲು ಕಾಯುತ್ತಿರುವ ಚಿತ್ರ ಫೇಸ್'ಬುಕ್ ಟ್ವಿಟರ್'ಗಳ ಮೂಲಕ ಪಸರಿಸುತ್ತಿದೆ. ಆದರೆ ಇದು ಅವರೆ ಎಂಬುದು ಸ್ಪಷ್ಟವಾಗಿಲ್ಲ. ಅವರೆ ಆಗಿರುವುದಕ್ಕೆ ಸ್ಪಷ್ಟ ಕಿರುಹುಗಳಿಲ್ಲದ ಕಾರಣ ಬಹುಶಃ ಇದು ಗಾಳಿಸುದ್ದಿ ಆಗಿರುವ ಸಾಧ್ಯತೆಯಿದೆ.

(Gossip News)   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!