
ದೆಹಲಿ(ನ.11): 500, 1000 ರೂ. ನೋಟು ಚಲಾವಣೆ ರದ್ದು ಹಿನ್ನೆಲ್ಲೇಯಲ್ಲಿ ಉಂಟಾಗಿರುವ ತಲೆ ಬಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೂ ತಟ್ಟಿದೆ.
ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ನಲ್ಲಿರುವ ಎಸ್ ಬಿ ಐ ಬ್ಯಾಂಕಿಗೆ ನಾಲ್ಕು ಸಾವಿರ ಹಣ ಪಡೆಯಲು ರಾಹುಲ್ ಕೂಡ ಸಾಮನ್ಯ ಪ್ರಜೆಗಳೊಂದಿಗೆ ಸರತಿ ಸಾಲಿನಲ್ಲಿ ನಿಂತ ಘಟನೆ ನಡೆದಿದೆ.
ಅಲ್ಲದೆ ಸರತಿಯಲ್ಲಿ ನಿಂತು ಸಮಯ ಕಳೆದರು ಹಣ ಪಡೆಯಲು ಹರಸಾಹಸ ಪಡಬೇಕಾಯಿತು. ನನಗೆ ಇಂತಹ ಪರಿಸ್ಥಿತಿ ಎದುರಾದರೆ ಸಾಮನ್ಯ ಗ್ರಾಹಕರ ಅವಲುಗಳನ್ನು ಯಾರು ಕೇಳುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ದಿಡೀರ್ ನಿರ್ಧಾರವನ್ನು ಪ್ರಶ್ನಿಸಿರುವ ರಾಹುಲ್ ಕೇಂದ್ರ ಸರ್ಕಾರದ ಮೇಲೆ ವಾಕ್ಸಮರವನ್ನೆ ನಡೆಸಿದ್ದಾರೆ. ಅಲ್ಲದೆ ಸರತಿಯಲ್ಲಿ ನಿಂತ ಗ್ರಾಹಕರೊಂದಿಗೆ ಸೆಲ್ಫಿಗೆ ಮೊರೆ ಹೋದ ಘಟನೆಯೂ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.