ಪ್ರತ್ಯೇಕ ಮೀನುಗಾರಿಕೆ ಸಚಿವಾಲಯದ ಪರ ರಾಹುಲ್ ಬ್ಯಾಟಿಂಗ್

Published : Dec 15, 2017, 02:28 PM ISTUpdated : Apr 11, 2018, 12:47 PM IST
ಪ್ರತ್ಯೇಕ ಮೀನುಗಾರಿಕೆ ಸಚಿವಾಲಯದ ಪರ ರಾಹುಲ್ ಬ್ಯಾಟಿಂಗ್

ಸಾರಾಂಶ

ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ 66 ಮಂದಿಯನ್ನು ಬಲಿಪಡೆದ ಓಖಿ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಭಾಗಗಳಿಗೆ ಭೇಟಿ ನೀಡಿದ್ದಾರೆ.

ಕನ್ಯಾಕುಮಾರಿ/ವಿಳಿಂಜಮ್(ಕೇರಳ): ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ 66 ಮಂದಿಯನ್ನು ಬಲಿಪಡೆದ ಓಖಿ ಚಂಡಮಾರುತದ ಹೊಡೆತಕ್ಕೆ ಸಿಲುಕಿದ ದಕ್ಷಿಣ ಕೇರಳ ಮತ್ತು ತಮಿಳುನಾಡಿನ ಭಾಗಗಳಿಗೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಓಖಿ ಚಂಡಮಾರುತಕ್ಕೆ ಬಲಿಯಾದ ಕುಟುಂಬಗಳಿಗೆ ರಾಹುಲ್ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕೃಷಿ ಸಚಿವಾಲಯದಂತೆ ಮೀನುಗಾರಿಕೆಗೂ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಪರವಾಗಿ ಮುಂಬರುವ ಸಂಸತ್ ಅಧಿವೇಶನದಲ್ಲಿ ಆಗ್ರಹಿಸಲಾಗುತ್ತದೆ ಎಂದು ಅವರು ಮೀನುಗಾರ ಕುಟುಂಬಗಳಿಗೆ ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು