
ನವದೆಹಲಿ (ಜು. 03): ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವತಃ ತಿಂಗಳಿಗೊಮ್ಮೆ ವಿದೇಶದಲ್ಲಿರುತ್ತಾರೆ.
ಇಫ್ತಾರ್ ಕೂಟ ನಡೆಸಿದ ನಂತರ ಮತ್ತೆ ಹೊರಗೆ ಹಾರಿರುವ ರಾಹುಲ್ ಗಾಂಧಿ ಬಗ್ಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ನಾಯಕರಿಗೆ ಬಹಳಾನೇ ಮುಜುಗರವಾಗುತ್ತದೆ. ಕರ್ನಾಟಕದ ಕಾಂಗ್ರೆಸ್ ನಾಯಕರಂತೂ ಖಾಸಗಿಯಾಗಿ ‘ಏನ್ ಸರ್, ನಾವು ಯಾರ ಹತ್ತಿರ ದುಃಖ ಹೇಳಿಕೊಳ್ಳೋದು? ಸೋನಿಯಾ ಗಾಂಧಿ ಟೈಮೇ ಕೊಡೋಲ್ಲ. ರಾಹುಲ್ ಗಾಂಧಿಗೆ ಟೈಮೇ ಸಿಗೋಲ್ಲ. ದೇವೇಗೌಡರು ನಮ್ಮನ್ನು ಆಪೋಶನ ತೆಗೆದುಕೊಂಡ ಮೇಲೆ ಗೊತ್ತಾಗುತ್ತದೆ ಬಿಡಿ ಹಣೆಬರಹ’ ಎನ್ನುತ್ತಿರುತ್ತಾರೆ.
-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ವಿಶೇಷ ಪ್ರತಿನಿಧಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.