ಬಿಜೆಪಿ ಬೆಂಬಲಿಗರಿಗೆ ರಾಹುಲ್ ಗಾಂಧಿ ನೀಡಿದ ಸಂದೇಶವೇನು..?

Published : Dec 31, 2017, 12:12 PM ISTUpdated : Apr 11, 2018, 12:47 PM IST
ಬಿಜೆಪಿ ಬೆಂಬಲಿಗರಿಗೆ ರಾಹುಲ್ ಗಾಂಧಿ ನೀಡಿದ ಸಂದೇಶವೇನು..?

ಸಾರಾಂಶ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ(ಡಿ.31): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಕೇವಲ ಕಾಲಿ ಹೇಳಿಕೆಗಳನ್ನು ಮಾತ್ರ ನೀಡುತ್ತಿದ್ದಾರೆ. ಸ್ಮಾರ್ಟ್ ಸಿಟಿಗಳಿಗಾಗಿ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಬಳಕೆಯಾಗಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಅವರು ನೀಡುವ ಹೇಳಿಕೆಗಳು ಎಲ್ಲವೂ ಕೂಡ ಕಾಲಿಯಾದಂತವಾಗಿವೆ ಎಂದಿದ್ದಾರೆ. ಇಷ್ಟೇ ಅಲ್ಲದೇ ಚೀನಾವೂ ನಮ್ಮನ್ನು ಹಿಂದೆ ಹಾಕುತ್ತಿದೆ. ಆದ್ದರಿಂದ ನಿಮ್ಮ ನಾಯಕರಿಗೆ ದೇಶದಲ್ಲಿ ಉದ್ಯೋಗ ಸೃಷ್ಟಿಯನ್ನು ಮಾಡಲು ತಿಳಿಸಿ ಎಂದು ಹೇಳಿದ್ದಾರೆ. ಇಂದು ದೇಶದಲ್ಲಿ ಏನಾಗುತ್ತಿದೆ ಎನ್ನುವುದನ್ನು ಅರಿತುಕೊಳ್ಳಲಿ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!