ನಾಳೆಯಿಂದ 4 ದಿನಗಳ ಕಾಲ ರಾಹುಲ್ 'ಜನಾಶೀರ್ವಾದ ಯಾತ್ರೆ '

Published : Feb 09, 2018, 01:12 PM ISTUpdated : Apr 11, 2018, 12:36 PM IST
ನಾಳೆಯಿಂದ 4 ದಿನಗಳ ಕಾಲ ರಾಹುಲ್ 'ಜನಾಶೀರ್ವಾದ ಯಾತ್ರೆ '

ಸಾರಾಂಶ

ನಾಳೆಯಿಂದ 4 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.  'ಜನಾಶೀರ್ವಾದ ಯಾತ್ರೆ' ಹೆಸರಲ್ಲಿ ಯಾತ್ರೆ ನಡೆಯಲಿದೆ.

ಬೆಂಗಳೂರು (ಫೆ.09): ನಾಳೆಯಿಂದ 4 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.  'ಜನಾಶೀರ್ವಾದ ಯಾತ್ರೆ' ಹೆಸರಲ್ಲಿ ಯಾತ್ರೆ ನಡೆಯಲಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಿಂದ ರಾಹುಲ್ ಯಾತ್ರೆ ಆರಂಭವಾಗಲಿದೆ.  ಜನಾಶೀರ್ವಾದ ಯಾತ್ರೆಗೆ  ವಿಶೇಷ ಬಸ್ಸನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ಕಾಂಗ್ರೆಸ್  ಮುಖಂಡರು ಬಸ್ಸನ್ನೇ  ಬಳಸಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಇದೇ ಬಸ್'​ನಲ್ಲಿ ಪ್ರಯಾಣ ಬೆಳೆಸಿ  ರಾಹುಲ್'ಗೆ ಸಾಥ್ ನೀಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಪಾಕಿಸ್ತಾನಿ ನಾಯಕನ ಹೆಸರಿನಲ್ಲಿ ಮುಂಬೈನಲ್ಲಿ ಇನ್ನೂ ಇದೆ 2.5 ಎಕರೆಯ ಬೃಹತ್ ಬಂಗ್ಲೆ
ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು