ಭಾಷಣದಲ್ಲಿ ಬೆಂಗಳೂರಿನ ಮಹಿಳೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ

Published : Dec 19, 2016, 07:53 AM ISTUpdated : Apr 11, 2018, 12:43 PM IST
ಭಾಷಣದಲ್ಲಿ ಬೆಂಗಳೂರಿನ ಮಹಿಳೆಯನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ

ಸಾರಾಂಶ

ಭಾಷಣದಲ್ಲಿ ಬೆಂಗಳೂರಿನ ಹೂವು ಮಾರುವ ಲಕ್ಷ್ಮಿಯನ್ನು ಉಲ್ಲೇಖಿಸಿದ ರಾಹುಲ್

ಜುನಾಪುರ, ಉತ್ತರ ಪ್ರದೇಶ (ಡಿ.19)ಉತ್ತರ ಪ್ರದೇಶದ ಜುನಾಪುರದಲ್ಲಿ ಜನಾಕ್ರೋಶ ರ್ಯಾಲಿಯನ್ನುದ್ದೇಶಿ ಮಾತನಾಡಿದ ರಾಹುಲ್ ಗಾಂಧಿ ತನ್ನ ಭಾಷಣದಲ್ಲಿ ಬೆಂಗಳೂರಿನಲ್ಲಿ ಹೂವು ಮಾರುವ ಲಕ್ಷ್ಮಿ ಎಂಬ ಮಹಿಳೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಬೆಂಗಳೂರಿನಲ್ಲಿ ಲಕ್ಷ್ಮಿಯೆಂಬ ಹೂವು ಮಾರುವ ಮಹಿಳೆ ಬೆಳಗ್ಗೆ 4 ಗಂಟೆಗೆದ್ದು ತನ್ನ ಬಳಿಯಿರುವ ನಗದು ಹಣದಿಂದ ಹೂವು ಖರೀದಿಸುತ್ತಿದ್ದಳು, ಬಳಿಕ ಮಾರುವಾಗ ನಗದು ಪಡೆದು ಮಾರುತ್ತಿದ್ದಳು.  ನೋಟು ಅಮಾನ್ಯ ಕ್ರಮದ ಬಳಿಕ ಕೆ ಭಿಕ್ಷೆ ಬೇಡುತ್ತಿದ್ದಾಳೆ. ಪ್ರಧಾನಿ ಮೋದಿಯವರೇ, ಇದಕ್ಕೆ ನೀವೇ ಕಾರಣವೆಂದು ರಾಹುಲ್ ಗಾಂಧಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್