ಮೋದಿಗೆ ಮಸಿ ಬಳಿಯಲು ನಡೆಯುತ್ತಿದೆ ಶತಪ್ರಯತ್ನ

Published : Feb 20, 2018, 03:18 PM ISTUpdated : Apr 11, 2018, 01:10 PM IST
ಮೋದಿಗೆ ಮಸಿ ಬಳಿಯಲು ನಡೆಯುತ್ತಿದೆ ಶತಪ್ರಯತ್ನ

ಸಾರಾಂಶ

ಕಾಂಗ್ರೆಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ಸಾಮಾನ್ಯ ಜನರಲ್ಲಿ ಪ್ರಧಾನಿ ಮೋದಿ ಸ್ವಂತಕ್ಕೆ ಏನೂ ಮಾಡಿಕೊಳ್ಳುವ ಭ್ರಷ್ಟ ವ್ಯಕ್ತಿಯಲ್ಲ ಎಂಬ ಅಭಿಪ್ರಾಯ ಇದ್ದೇ ಇದೆ. ಹೀಗಾಗಿ ಮೋದಿ ವ್ಯಕ್ತಿತ್ವಕ್ಕೆ ಸ್ವಲ್ಪ ಕುಂದು ತರಬೇಕಾದರೆ ಭ್ರಷ್ಟಾಚಾರದ ಪ್ರಕರಣಗಳನ್ನು ಹೇಗಾದರೂ ಮಾಡಿ ಮೆತ್ತಬೇಕು ಎನ್ನುವುದು ರಾಹುಲ್ ಪ್ರಯತ್ನ.

ಪ್ರಶಾಂತ್ ನಾತು

ನವದೆಹಲಿ : ಕಾಂಗ್ರೆಸ್ ಎಷ್ಟೇ ತಿಪ್ಪರಲಾಗ ಹಾಕಿದರೂ ಸಾಮಾನ್ಯ ಜನರಲ್ಲಿ ಪ್ರಧಾನಿ ಮೋದಿ ಸ್ವಂತಕ್ಕೆ ಏನೂ ಮಾಡಿಕೊಳ್ಳುವ ಭ್ರಷ್ಟ ವ್ಯಕ್ತಿಯಲ್ಲ ಎಂಬ ಅಭಿಪ್ರಾಯ ಇದ್ದೇ ಇದೆ. ಹೀಗಾಗಿ ಮೋದಿ ವ್ಯಕ್ತಿತ್ವಕ್ಕೆ ಸ್ವಲ್ಪ ಕುಂದು ತರಬೇಕಾದರೆ ಭ್ರಷ್ಟಾಚಾರದ ಪ್ರಕರಣಗಳನ್ನು ಹೇಗಾದರೂ ಮಾಡಿ ಮೆತ್ತಬೇಕು ಎನ್ನುವುದು ರಾಹುಲ್ ಪ್ರಯತ್ನ.

ಮೊದಲಿಗೆ ಹತ್ತು ಲಕ್ಷದ ಸೂಟ್, ಅದಾನಿ ಜೊತೆಗಿನ ಸಂಬಂಧದ ಬಗ್ಗೆ ರಾಹುಲ್ ಎಷ್ಟೇ ಹೇಳಿದರೂ ಯಾವ ಚುನಾವಣೆಯಲ್ಲಿಯೂ ಜನ ಅದನ್ನು ಒಪ್ಪಿಕೊಳ್ಳಲಿಲ್ಲ.

ಹೀಗಾಗಿ ಗುಜರಾತ್ ಚುನಾವಣೆಯಲ್ಲಿ ರಫೆಲ್ ಡೀಲ್ ಬಗ್ಗೆ ಮಾತನಾಡಿದ ರಾಹುಲ್ ಈಗ ನೀರವ್ ಮೋದಿ ಎಳೆಯನ್ನು ಮೋದಿ ಎಂಬ ಅಡ್ಡ ಹೆಸರಿನ ಕಾರಣದಿಂದ ನಮೋ ಜೊತೆಗೆ ಜೋಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ