ಆ.4 ರಂದು ರಾಹುಲ್ ಗಾಂಧಿ ರಾಯಚೂರು ಭೇಟಿ ರದ್ದು

Published : Jul 30, 2017, 05:49 PM ISTUpdated : Apr 11, 2018, 12:55 PM IST
ಆ.4 ರಂದು ರಾಹುಲ್ ಗಾಂಧಿ ರಾಯಚೂರು ಭೇಟಿ ರದ್ದು

ಸಾರಾಂಶ

ಆಗಸ್ಟ್  4 ರಂದು  ಎಐಸಿಸಿ ಉಪಾಧ್ಯಕ್ಷ ರಾಹುಲ್ ರಾಯಚೂರು ಭೇಟಿ ರದ್ದಾಗಿದೆ.

ರಾಯಚೂರು (ಜು.30): ಆಗಸ್ಟ್  4 ರಂದು  ಎಐಸಿಸಿ ಉಪಾಧ್ಯಕ್ಷ ರಾಹುಲ್ ರಾಯಚೂರು ಭೇಟಿ ರದ್ದಾಗಿದೆ.

 ಆಗಸ್ಟ್  4 ರಂದು  ರಾಯಚೂರಿನಲ್ಲಿ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನ ಆಯೋಜಿಸಲಾಗಿದೆ. ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಬೇಕಿತ್ತು. ಆದರೆ ಆಗಸ್ಟ್’ನಲ್ಲಿ ರಾಜ್ಯಸಭೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಇದರಲ್ಲಿ ರಾಹುಲ್ ಬ್ಯೂಸಿಯಾಗಿದ್ದಾರೆ. ಈ  ಹಿನ್ನಲೆಯಲ್ಲಿ ರಾಜ್ಯಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತು ಮಾಜಿ ಸಿಎಂ ಧರಮಸಿಂಗ್ ನಿಧನದಿಂದಾಗಿ ಸಮಾವೇಶವನ್ನ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಧರಂಸಿಂಗ್ ಹೈದ್ರಾಬಾದ್ ಕರ್ನಾಟಕದ ಪ್ರಶ್ನಾತೀತ ನಾಯಕರಾಗಿದ್ದರು.  ಅವರಿಗೆ ಗೌರವ ನೀಡುವ ಉದ್ದೇಶದಿಂದಾಗಿ ಸಮಾವೇಶವನ್ನ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುವ ನಿಧಿ ಯೋಜನೆ: 3.62 ಲಕ್ಷ ನಿರುದ್ಯೋಗಿಗಳ ನೋಂದಣಿ, 2,326 ಮಂದಿಗೆ ಸಿಕ್ಕಿದೆ ಕೆಲಸ!
ಇನ್ನೆರಡು ವರ್ಷದಲ್ಲಿ 175 ಕಿ.ಮೀ ಮೆಟ್ರೋ ಸೇವೆ ಜನರಿಗೆ ಲಭ್ಯ : ಡಿ.ಕೆ.ಶಿವಕುಮಾರ್