
ನವದೆಹಲಿ(ಸೆ.30): ಇದೇ ಮೊದಲ ಬಾರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಉತ್ತರ ಪ್ರದೇಶದ ರೋಡ್'ವೊಂದರಲ್ಲಿ ಮಾತನಾಡಿದ ರಾಹುಲ್, ಸೀಮಿತ ದಾಳಿಗೆ ಸಂಬಂಧಿಸಿದಂತೆ ನಾನು ಮತ್ತು ನನ್ನ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಪೋರ್ಟ್ ಮಾಡುವುದಾಗಿ ಹೇಳಿದ್ದಾರೆ.
ಮೋದಿಯ ನಡೆ ಸರಿಯಾಗಿದೆ. ಮೋದಿ ಎರಡೂವರೆ ವರ್ಷದಲ್ಲಿ ಒಂದು ಒಳ್ಳೆ ಕೆಲಸ ಮಾಡಿದ್ದಾರೆ ಇದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.