ಲೋಕಸಭೆಯಲ್ಲಿ ಪ್ರಧಾನಿ ತಬ್ಬಿಕೊಂಡ ರಾಹುಲ್!

ಲೋಕಸಭೆಯಲ್ಲಿ ಪ್ರಧಾನಿ ತಬ್ಬಿಕೊಂಡ ರಾಹುಲ್!

Published : Jul 20, 2018, 02:45 PM ISTUpdated : Jul 20, 2018, 04:41 PM IST

ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಲೋಸಕಭೆ

ಲೋಕಸಭೆಯಲ್ಲಿ ಇತಿಹಾಸ ಬರೆದ ರಾಹುಲ್ ಗಾಂಧಿ

ಅವಿಶ್ವಾಸ ನಿರ್ಣಯ ಮಂಡನೆ ಪರ ರಾಹುಲ್ ಭಾಷಣ

ಪ್ರಧಾನಿ ಮೋದಿ ಬಿಗಿದಪ್ಪಿದ ರಾಹುಲ್ ಗಾಂಧಿ

ಭಾಷಣದ ಬಳಿಕ ಮೋದಿ ತಬ್ಬಿಕೊಂಡ ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಈ ವೇಳೆ ಅವಿಶ್ವಾಸ ನಿರ್ಣಯ ಮಂಡನೆ ಪರ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಮೋಧಿ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.

ಆದರೆ ತಮ್ಮ ಭಾಷಣ ಮುಗಿಸುತ್ತಿದ್ದಂತೇ ತಮ್ಮ ಸ್ಥಾನದಿಂದ ಎದ್ದು ಬಂದ ರಾಹುಲ್, ನೇರವಾಗಿ ಪ್ರಧಾನಿ ನರೇಂದ್ರ ಮೋಧಿ ಅವರ ಬಳಿ ತೆರಳಿ ಅವರನ್ನು ಬಿಗಿದಪ್ಪಿಕೊಂಡರು. ರಾಹುಲ್ ಮೋದಿ ಅವರತ್ತ ತೆರಳಿ ಅವರನ್ನು ಅಪ್ಪಿಕೊಳ್ಳುತ್ತಿರುವ ದೃಶ್ಯವನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿತು.

ಮೋದಿ ಅವರನ್ನು ರಾಹುಲ್ ಬಿಗಿದಪ್ಪಿಕೊಳ್ಳುತ್ತಿರುವುದನ್ನು ವಿರೋಧ ಪಕ್ಷ, ಆಡಳಿತ ಪಕ್ಷದ ಎಲ್ಲ ಸದಸ್ಯರು ಆಶ್ಚರ್ಯಚಕಿತರಾಗಿ ನೋಡುತ್ತಾ ನಿಂತಿದ್ದರು. ಇನ್ನು ಮೋದಿ ಅವರನ್ನು ತಬ್ಬಿಕೊಂಡ ಬಳಿಕ ಹೊರಡಲು ಸಜ್ಜಾದ ರಾಹುಲ್ ಅವರನ್ನು ಕೂಗಿ ಕರೆದ ಪ್ರಧಾನಿ ಮೋದಿ, ನಿಮ್ಮ ಭಾಷಣ ತುಂಬಾ ಚೆನ್ನಾಗಿತ್ತು ಎಂದು ಹೇಳಿ ಅಭಿನಂದನೆ ಸಲ್ಲಿಸಿದರು.

ಈ ಸುದ್ದಿಗಳನ್ನು ಓದಿ-

                          

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!