ಲೋಕಸಭೆಯಲ್ಲಿ ಪ್ರಧಾನಿ ತಬ್ಬಿಕೊಂಡ ರಾಹುಲ್!

ಲೋಕಸಭೆಯಲ್ಲಿ ಪ್ರಧಾನಿ ತಬ್ಬಿಕೊಂಡ ರಾಹುಲ್!

Published : Jul 20, 2018, 02:45 PM ISTUpdated : Jul 20, 2018, 04:41 PM IST

ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಲೋಸಕಭೆ

ಲೋಕಸಭೆಯಲ್ಲಿ ಇತಿಹಾಸ ಬರೆದ ರಾಹುಲ್ ಗಾಂಧಿ

ಅವಿಶ್ವಾಸ ನಿರ್ಣಯ ಮಂಡನೆ ಪರ ರಾಹುಲ್ ಭಾಷಣ

ಪ್ರಧಾನಿ ಮೋದಿ ಬಿಗಿದಪ್ಪಿದ ರಾಹುಲ್ ಗಾಂಧಿ

ಭಾಷಣದ ಬಳಿಕ ಮೋದಿ ತಬ್ಬಿಕೊಂಡ ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಈ ವೇಳೆ ಅವಿಶ್ವಾಸ ನಿರ್ಣಯ ಮಂಡನೆ ಪರ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮೋದಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಮೋಧಿ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.

ಆದರೆ ತಮ್ಮ ಭಾಷಣ ಮುಗಿಸುತ್ತಿದ್ದಂತೇ ತಮ್ಮ ಸ್ಥಾನದಿಂದ ಎದ್ದು ಬಂದ ರಾಹುಲ್, ನೇರವಾಗಿ ಪ್ರಧಾನಿ ನರೇಂದ್ರ ಮೋಧಿ ಅವರ ಬಳಿ ತೆರಳಿ ಅವರನ್ನು ಬಿಗಿದಪ್ಪಿಕೊಂಡರು. ರಾಹುಲ್ ಮೋದಿ ಅವರತ್ತ ತೆರಳಿ ಅವರನ್ನು ಅಪ್ಪಿಕೊಳ್ಳುತ್ತಿರುವ ದೃಶ್ಯವನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿತು.

ಮೋದಿ ಅವರನ್ನು ರಾಹುಲ್ ಬಿಗಿದಪ್ಪಿಕೊಳ್ಳುತ್ತಿರುವುದನ್ನು ವಿರೋಧ ಪಕ್ಷ, ಆಡಳಿತ ಪಕ್ಷದ ಎಲ್ಲ ಸದಸ್ಯರು ಆಶ್ಚರ್ಯಚಕಿತರಾಗಿ ನೋಡುತ್ತಾ ನಿಂತಿದ್ದರು. ಇನ್ನು ಮೋದಿ ಅವರನ್ನು ತಬ್ಬಿಕೊಂಡ ಬಳಿಕ ಹೊರಡಲು ಸಜ್ಜಾದ ರಾಹುಲ್ ಅವರನ್ನು ಕೂಗಿ ಕರೆದ ಪ್ರಧಾನಿ ಮೋದಿ, ನಿಮ್ಮ ಭಾಷಣ ತುಂಬಾ ಚೆನ್ನಾಗಿತ್ತು ಎಂದು ಹೇಳಿ ಅಭಿನಂದನೆ ಸಲ್ಲಿಸಿದರು.

ಈ ಸುದ್ದಿಗಳನ್ನು ಓದಿ-

                          

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!