ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

Published : Jul 20, 2018, 04:01 PM ISTUpdated : Jul 20, 2018, 04:37 PM IST

ಭಾಷಣದ ಬಳಿಕ ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ?

ರಾಹುಲ್ ಕಣ್ಣು ಹೊಡೆಯುತ್ತಿರುವ ವಿಡಿಯೋ ವೈರಲ್

ಮೋದಿ ಅಪ್ಪಿಕೊಂಡ ಖುಷಿಯಲ್ಲಿ ಕಣ್ಣು ಹೊಡೆದರು ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಪರ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರತ್ತ ತೆರಳಿ ಅವರನ್ನು ತಬ್ಬಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ನಡೆಯನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ರಾಹುಲ್ ಅವರನ್ನು ಮತ್ತೆ ವಾಪಸ್ ಕರೆಯಿಸಿ ಶಬ್ಬಾಸಗಿರಿ ನೀಡಿದ್ದಾರೆ. ಇದಾದ ಬಳಿಕ ರಾಹುಲ್ ತಮ್ಮ ಆಸನದಲ್ಲಿ ಹೋಗಿ ಕುಳಿತುಕೊಂಡರು. ಆಗ ಕಾಂಗ್ರೆಸ್ ಸದಸ್ಯರೆಲ್ಲಾ ರಾಹುಲ್ ಅವರನ್ನು ಅಭಿನಂದಿಸಿದರು.

ಈ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ರಾಹುಲ್ ಅವರಿಗೆ ಅಭಿನಂದಿಸಿದಾಗ ರಾಹುಲ್ ಸಿಂದ್ಯಾ ಅವರತ್ತ ಕಣ್ಣು ಮಿಟುಕಿಸಿದ್ದಾರೆ. ಸಿಂಧ್ಯಾ ಅವರಿಗೆ ಕಣ್ಣೋಟದಲ್ಲೇ ಏನೋ ಹೇಳಿದ ರಾಹುಲ್ ವಿಡಿಯೋ ಇದೀಗ ವೈರಲ್ ಆಗಿದೆ.

ಈ ಸುದ್ದಿಗಳನ್ನೂ ಓದಿ-

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!