ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

Published : Jul 20, 2018, 04:01 PM ISTUpdated : Jul 20, 2018, 04:37 PM IST

ಭಾಷಣದ ಬಳಿಕ ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ?

ರಾಹುಲ್ ಕಣ್ಣು ಹೊಡೆಯುತ್ತಿರುವ ವಿಡಿಯೋ ವೈರಲ್

ಮೋದಿ ಅಪ್ಪಿಕೊಂಡ ಖುಷಿಯಲ್ಲಿ ಕಣ್ಣು ಹೊಡೆದರು ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಪರ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರತ್ತ ತೆರಳಿ ಅವರನ್ನು ತಬ್ಬಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ನಡೆಯನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ರಾಹುಲ್ ಅವರನ್ನು ಮತ್ತೆ ವಾಪಸ್ ಕರೆಯಿಸಿ ಶಬ್ಬಾಸಗಿರಿ ನೀಡಿದ್ದಾರೆ. ಇದಾದ ಬಳಿಕ ರಾಹುಲ್ ತಮ್ಮ ಆಸನದಲ್ಲಿ ಹೋಗಿ ಕುಳಿತುಕೊಂಡರು. ಆಗ ಕಾಂಗ್ರೆಸ್ ಸದಸ್ಯರೆಲ್ಲಾ ರಾಹುಲ್ ಅವರನ್ನು ಅಭಿನಂದಿಸಿದರು.

ಈ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ರಾಹುಲ್ ಅವರಿಗೆ ಅಭಿನಂದಿಸಿದಾಗ ರಾಹುಲ್ ಸಿಂದ್ಯಾ ಅವರತ್ತ ಕಣ್ಣು ಮಿಟುಕಿಸಿದ್ದಾರೆ. ಸಿಂಧ್ಯಾ ಅವರಿಗೆ ಕಣ್ಣೋಟದಲ್ಲೇ ಏನೋ ಹೇಳಿದ ರಾಹುಲ್ ವಿಡಿಯೋ ಇದೀಗ ವೈರಲ್ ಆಗಿದೆ.

ಈ ಸುದ್ದಿಗಳನ್ನೂ ಓದಿ-

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!