ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

Published : Jul 20, 2018, 04:01 PM ISTUpdated : Jul 20, 2018, 04:37 PM IST

ಭಾಷಣದ ಬಳಿಕ ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ?

ರಾಹುಲ್ ಕಣ್ಣು ಹೊಡೆಯುತ್ತಿರುವ ವಿಡಿಯೋ ವೈರಲ್

ಮೋದಿ ಅಪ್ಪಿಕೊಂಡ ಖುಷಿಯಲ್ಲಿ ಕಣ್ಣು ಹೊಡೆದರು ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಪರ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರತ್ತ ತೆರಳಿ ಅವರನ್ನು ತಬ್ಬಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ನಡೆಯನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ರಾಹುಲ್ ಅವರನ್ನು ಮತ್ತೆ ವಾಪಸ್ ಕರೆಯಿಸಿ ಶಬ್ಬಾಸಗಿರಿ ನೀಡಿದ್ದಾರೆ. ಇದಾದ ಬಳಿಕ ರಾಹುಲ್ ತಮ್ಮ ಆಸನದಲ್ಲಿ ಹೋಗಿ ಕುಳಿತುಕೊಂಡರು. ಆಗ ಕಾಂಗ್ರೆಸ್ ಸದಸ್ಯರೆಲ್ಲಾ ರಾಹುಲ್ ಅವರನ್ನು ಅಭಿನಂದಿಸಿದರು.

ಈ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ರಾಹುಲ್ ಅವರಿಗೆ ಅಭಿನಂದಿಸಿದಾಗ ರಾಹುಲ್ ಸಿಂದ್ಯಾ ಅವರತ್ತ ಕಣ್ಣು ಮಿಟುಕಿಸಿದ್ದಾರೆ. ಸಿಂಧ್ಯಾ ಅವರಿಗೆ ಕಣ್ಣೋಟದಲ್ಲೇ ಏನೋ ಹೇಳಿದ ರಾಹುಲ್ ವಿಡಿಯೋ ಇದೀಗ ವೈರಲ್ ಆಗಿದೆ.

ಈ ಸುದ್ದಿಗಳನ್ನೂ ಓದಿ-

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!