ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ? ಯಾಕೆ?

Published : Jul 20, 2018, 04:01 PM ISTUpdated : Jul 20, 2018, 04:37 PM IST

ಭಾಷಣದ ಬಳಿಕ ರಾಹುಲ್ ಕಣ್ಣು ಹೊಡೆದಿದ್ದು ಯಾರಿಗೆ?

ರಾಹುಲ್ ಕಣ್ಣು ಹೊಡೆಯುತ್ತಿರುವ ವಿಡಿಯೋ ವೈರಲ್

ಮೋದಿ ಅಪ್ಪಿಕೊಂಡ ಖುಷಿಯಲ್ಲಿ ಕಣ್ಣು ಹೊಡೆದರು ರಾಹುಲ್

ನವದೆಹಲಿ(ಜು.20): ಲೋಕಸಭೆ ಇಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಪರ ಭಾಷಣ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಭಾಷಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರತ್ತ ತೆರಳಿ ಅವರನ್ನು ತಬ್ಬಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರ ಈ ನಡೆಯನ್ನು ಇಡೀ ಲೋಕಸಭೆ ಮೂಕವಿಸ್ಮಿತವಾಗಿ ನೋಡಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ರಾಹುಲ್ ಅವರನ್ನು ಮತ್ತೆ ವಾಪಸ್ ಕರೆಯಿಸಿ ಶಬ್ಬಾಸಗಿರಿ ನೀಡಿದ್ದಾರೆ. ಇದಾದ ಬಳಿಕ ರಾಹುಲ್ ತಮ್ಮ ಆಸನದಲ್ಲಿ ಹೋಗಿ ಕುಳಿತುಕೊಂಡರು. ಆಗ ಕಾಂಗ್ರೆಸ್ ಸದಸ್ಯರೆಲ್ಲಾ ರಾಹುಲ್ ಅವರನ್ನು ಅಭಿನಂದಿಸಿದರು.

ಈ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ರಾಹುಲ್ ಅವರಿಗೆ ಅಭಿನಂದಿಸಿದಾಗ ರಾಹುಲ್ ಸಿಂದ್ಯಾ ಅವರತ್ತ ಕಣ್ಣು ಮಿಟುಕಿಸಿದ್ದಾರೆ. ಸಿಂಧ್ಯಾ ಅವರಿಗೆ ಕಣ್ಣೋಟದಲ್ಲೇ ಏನೋ ಹೇಳಿದ ರಾಹುಲ್ ವಿಡಿಯೋ ಇದೀಗ ವೈರಲ್ ಆಗಿದೆ.

ಈ ಸುದ್ದಿಗಳನ್ನೂ ಓದಿ-

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!