
ನವದೆಹಲಿ (ಅ.29): ಸರ್ಜಿಕಲ್ ದಾಳಿಯ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಸುದ್ಧಿಯಾಗಿದ್ದ ರಾಹುಲ್ ಗಾಂಧಿ ಈಗ ಸೈನಿಕರ ಪರವಾಗಿ ಮೋದಿಗೆ ಪತ್ರ ಬರೆದಿದ್ದಾರೆ.
‘ಏಕಶ್ರೇಣಿ, ಏಕ ಪಿಂಚಣಿ’ ಯೋಜನೆಯನ್ನು ಅರ್ಥಪೂರ್ಣವಾಗಿ ಜಾರಿಗೆ ತನ್ನಿ. ಸೈನಿಕರು ತಮಗೆ ಬರಬೇಕಾದ ಹಣಕ್ಕಾಗಿ ಹೋರಾಡಬಾರದು. ಅವರಿಗೆ ಕೊಡಬೇಕಾಗಿದ್ದನ್ನು ಕೊಡುವುದು ಸರ್ಕಾರದ ಕರ್ತವ್ಯ. 7 ನೇ ವೇತನ ಆಯೋಗದ ಪ್ರಕಾರ ಸೈನಿಕರಿಗೆ ಹಣ ಪಾವತಿ ಮಾಡಬೇಕು. ಅದೇ ಮುಂದುವರೆಯಲಿ' ಎಂದು ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.