ಬಹಿರಂಗವಾಗಿ ಎಮ್ಮೆ ಕಡಿದ ಕಾಂಗ್ರೆಸ್ಸಿಗರ ಮೇಲೆ ರಾಹುಲ್‌ ಸಿಡಿಮಿಡಿ

Published : May 29, 2017, 11:57 AM ISTUpdated : Apr 11, 2018, 12:54 PM IST
ಬಹಿರಂಗವಾಗಿ ಎಮ್ಮೆ ಕಡಿದ ಕಾಂಗ್ರೆಸ್ಸಿಗರ ಮೇಲೆ ರಾಹುಲ್‌ ಸಿಡಿಮಿಡಿ

ಸಾರಾಂಶ

ಈ ಹಿನ್ನೆಲೆಯಲ್ಲಿ 16 ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರೇ ಖುದ್ದು ಈ ಘಟನೆ ಖಂಡಿಸಿ, ‘ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್‌ ಸಹಿಸುವುದಿಲ್ಲ' ಎಂದಿದ್ದಾರೆ.

ತಿರುವನಂತಪುರಂ: ಪಶು ಮಾರುಕಟ್ಟೆಯಲ್ಲಿ ಹತ್ಯೆಯ ಉದ್ದೇಶಕ್ಕಾಗಿ ಪ್ರಾಣಿಗಳ ಮಾರಾಟ ನಿಷೇಧಿಸಿರುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಕೇರಳದ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, 18 ತಿಂಗಳ ಎಮ್ಮೆ ಕರುವೊಂದನ್ನು ಸಾರ್ವಜನಿಕವಾಗಿಯೇ ಹತ್ಯೆ ಮಾಡಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ 16 ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರೇ ಖುದ್ದು ಈ ಘಟನೆ ಖಂಡಿಸಿ, ‘ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್‌ ಸಹಿಸುವುದಿಲ್ಲ' ಎಂದಿದ್ದಾರೆ.

ಈ ನಡುವೆ, ಕೇರಳ ಸರ್ಕಾರವು ಕೇಂದ್ರದ ನಿಯಮಗಳಿಗೆ ಸಡ್ಡು ಹೊಡೆಯಲು ತನ್ನದೇ ಆದ ಪ್ರತ್ಯೇಕ ಕಾಯ್ದೆ ತರುವ ಸುಳಿವು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್