
ಬೆಂಗಳೂರು: ಮುಂದಿನ ‘ಮನ್ ಕೀ ಬಾತ್’ಗೆ ಪ್ರಧಾನಿ ಮೋದಿ ಜನರಿಂದ ಸಲಹೆಗಳನ್ನು ಕೇಳಿದ್ದು, ಅದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.
ಜ.28ಕ್ಕೆ ನಡೆಯಲಿರುವ ‘ಮನ್ ಕೀ ಬಾತ್’ಗೆ ನಿಮ್ಮ ಸಲಹೆ-ಸೂಚನೆಗಳೇನಿದ್ದರೂ ನನಗೆ ಕಳುಹಿಸಿ ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದರು.
ಅದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಯುವಜನರಿಗೆ ಯಾವಾಗ ಉದ್ಯೋಗ ಸಿಗುವುದು?, ಡೋಕ್ಲಾಮ್’ನಿಂದ ಚೀನಾವನ್ನು ಹಿಮ್ಮೆಟ್ಟಿಸುವುದು ಯಾವಾಗ? ಹಾಗೂ ಹರ್ಯಾಣದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಯಾವಾಗ ನಿಲ್ಲುತ್ತದೆ ಎಂಬ ವಿಷಯಗಳ ಬಗ್ಗೆ ಪ್ರಧಾನಿ ಮಾತನಾಡಬೇಕೆಂದು ಕೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.