
ನವದೆಹಲಿ (ಜ.31): ಇದೇ ಮೊದಲ ಬಾರಿಗೆ ಕೇಂದ್ರ ಹಾಗೂ ರೈಲ್ವೇ ಬಜೆಟ್-2017 ಒಟ್ಟಿಗೆ ಮಂಡನೆಯಾಗುತ್ತಿರುವುದು ಐತಿಹಾಸಿಕವಾಗಿದ್ದು, ನಾಳೆ ನಡೆಯಲಿರುವ ಬಜೆಟ್ ಅಧಿವೇಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ರೈಲು ಹಳಿ ತಪ್ಪಿ ಸಾಕಷ್ಟು ದುರಂತಗಳು ಸಂಭವಿಸಿದೆ. ಕಾನ್ಪುರ ರೈಲು ಅಪಘಾತವೊಂದರಲ್ಲೇ 150 ಮಂದಿ ಸಾವನ್ನಪ್ಪಿದ್ದಾರೆ. ಈ ಬಾರಿ ರೈಲ್ವೇ ಬಜೆಟಲ್ಲಿ ಸುರಕ್ಷಾ ತೆರಿಗೆಯನ್ನು ಪರಿಚಯಿಸಬಹುದೆಂಬ ನಿರೀಕ್ಷೆಯಿದ್ದು ರಾಷ್ಟ್ರೀಯ ರೈಲು ಸಂರಕ್ಷಾ ಕೋಶಕ್ಕೆ 1.2 ಲಕ್ಷ ಕೋಟಿ ಮೊತ್ತವನ್ನು ಮಂಜೂರು ಮಾಡುವ ನಿರೀಕ್ಷೆಯಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ 1.84 ಲಕ್ಷ ಕೋಟಿ ಆದಾಯ ನಿರೀಕ್ಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.