ರಾಮ ಮಂದಿರದ ರೀತಿಯಲ್ಲೇ ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ : ಕೇಂದ್ರಕ್ಕೆ ಪ್ರಸ್ತಾವನೆ

Published : Feb 21, 2018, 12:27 PM ISTUpdated : Apr 11, 2018, 01:09 PM IST
ರಾಮ ಮಂದಿರದ ರೀತಿಯಲ್ಲೇ ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ : ಕೇಂದ್ರಕ್ಕೆ ಪ್ರಸ್ತಾವನೆ

ಸಾರಾಂಶ

ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರು ಆಯೋಧ್ಯಾ ರೈಲ್ವೆ ನಿಲ್ದಾಣವನ್ನು ರಾಮಮಂದಿರದ ರೀತಿಯಲ್ಲೇ ನಿರ್ಮಾಣ ಮಾಡಬೇಕು ಎಂದು ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಅಯೋಧ್ಯೆ : ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರು ಆಯೋಧ್ಯಾ ರೈಲ್ವೆ ನಿಲ್ದಾಣವನ್ನು ರಾಮಮಂದಿರದ ರೀತಿಯಲ್ಲೇ ನಿರ್ಮಾಣ ಮಾಡಬೇಕು ಎಂದು ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಅಯೊಧ್ಯೆಯಲ್ಲಿ  ರೈಲ್ವೆ ನಿಲ್ದಾಣವನ್ನು ಪುನರ್ ನಿರ್ಮಾಣ ಮಾಡಲು ಘೋಷಿಸಿದ ಬೆನ್ನಲ್ಲೇ ಈ ಪ್ರಸ್ತಾವನೆ ಸಲ್ಲಿಸಿದ್ದಾರೆ. ಒಟ್ಟು 200 ಕೋಟಿ ರು. ವೆಚ್ಚದಲ್ಲಿ ಕೆಲವು ರೈಲ್ವೆ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 80 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣವನ್ನು ಪುನರ್ ನಿರ್ಮಾಣ ಮಾಡುವುದಾಗಿ  ಸರ್ಕಾರ ಘೋಷಣೆ ಮಾಡಿದೆ.

ದೇಶದ ವಿವಿಧ ಪ್ರದೇಶಗಳಿಂದ ಇಲ್ಲಿಗೆ ಆಗಮಿಸುವ ಭಕ್ತರಿಗೆ ನೇರ ಸಂಪರ್ಕ ಕಲ್ಪಿಸಲು ವಿಶಿಷ್ಟವಾಗಿ ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣವನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ