
ನವದೆಹಲಿ : ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದೆ. ದೀಪಾವಳಿಯ ಈ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಯು ಹೆಚ್ಚಳವಾಗುವ ಕಾರಣ ಹೆಚ್ಚುವರಿ ರೈಲು ಬಿಡಲು ತೀರ್ಮಾನ ಮಾಡಲಾಗಿದೆ.
ಉತ್ತರ ವಲಯದ ರೈಲ್ವೆಯು ಹೆಚ್ಚುವರಿ ರೈಲು ಸೇವೆಯನ್ನು ನೀಡಲು ನಿರ್ಧರಿಸಿದೆ.
ನವೆಂಬರ್ 7, 14, 21 ರಂದು ವಿಶೇಷ ರೈಲು ಪ್ರಯಾಣಿಸಲಿದೆ. ಒಟ್ಟು 19 ಬೋಗಿಗಳನ್ನು ಈ ವಿಶೇಷ ರೈಲು ಹೊಂದಿದ್ದು, ಲೋಕಮಾನ್ಯ ತಿಲಕ್ ಟರ್ಮಿನಲ್ ನಿಂದ ಮಂಡುವಾಡಿಯ ಪ್ರದೇಶದಲ್ಲಿ ಪ್ರಯಾಣಿಸುತ್ತದೆ.
ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ರೈಲ್ವೆ ಇಲಾಖೆ ತನ್ನ ಟಿಕೆಟ್ ದರದಲ್ಲಿಯೂ ಕೂಡ ಹೆಚ್ಚುವರಿಯಾಗಿ ಡಿಸ್ಕೌಂಟ್ ನೀಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ