ವರ್ಷಧಾರೆಯ ಸಿಂಚನಕ್ಕೆ ತಂಪಾದ ಕಾಡು...!

Published : Mar 16, 2018, 09:21 AM ISTUpdated : Apr 11, 2018, 01:01 PM IST
ವರ್ಷಧಾರೆಯ ಸಿಂಚನಕ್ಕೆ ತಂಪಾದ ಕಾಡು...!

ಸಾರಾಂಶ

ಬಿಸಿಲಿಂದ ಬೆಂದಿದ್ದ ಧರೆಗೆ ಮಳೆರಾಯ ತಂಪೆರೆದಿದ್ದಾನೆ. ಕಾಡ್ಗಿಚ್ಚಿನಿಂದ ಬೇಯುತ್ತಿದ್ದ ನಾಗರಹೊಳೆ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ಮಳೆರಾಯನ ದರ್ಶನವಾಗಿದೆ. ಮಳೆಯಿಂದಾಗಿ ಬೆಂಕಿ ಹೊತ್ತಿದ್ದ ಕಾಡು ಈಗ ತಂಪಾಗಿದೆ.

ಮೈಸೂರು(ಮಾ.16): ಮೈಸೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಅರ್ಧ ಗಂಟೆಯಿಂದ ಜಿಟಿ ಜಿಟಿ ಮಳೆ ಬೀಳುತ್ತಿದೆ.

ಬಿಸಿಲಿಂದ ಬೆಂದಿದ್ದ ಧರೆಗೆ ಮಳೆರಾಯ ತಂಪೆರೆದಿದ್ದಾನೆ. ಕಾಡ್ಗಿಚ್ಚಿನಿಂದ ಬೇಯುತ್ತಿದ್ದ ನಾಗರಹೊಳೆ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ಮಳೆರಾಯನ ದರ್ಶನವಾಗಿದೆ. ಮಳೆಯಿಂದಾಗಿ ಬೆಂಕಿ ಹೊತ್ತಿದ್ದ ಕಾಡು ಈಗ ತಂಪಾಗಿದೆ.

ಬಿಸಿಲ ಧಗೆಗೆ ಸುಸ್ತಾಗಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?