ಮಲೆನಾಡಿನಲ್ಲಿ ಮಳೆಯ ಅಬ್ಬರ, ಶೃಂಗೇರಿಯಲ್ಲಿ ಕಪ್ಪೆ ಶಂಕರ ದೇವಸ್ಥಾನ ಮುಳುಗಡೆ
First Published Jun 14, 2018, 1:05 PM ISTಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ...ಮಲೆನಾಡಿನ ವಿವಿಧೆಡೆ ಕುಂಭ ದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಈಗಲೇ ತುಂಬಿ ಹರಿಯುತ್ತಿವೆ. ಶೃಂಗೇರಿಯಲ್ಲಿಯೂ ಮಳೆಯಾಗುತ್ತಿದ್ದು, ಸಂಧ್ಯಾವಂದನ ಮಂಟಪ ಹಾಗೂ ಕಪ್ಪೆ ಶಂಕರ ದೇವಸ್ಥಾನಗಳೇ ಮುಳುಗಿವೆ. ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.