ಮಲೆನಾಡಿನಲ್ಲಿ ಮಳೆಯ ಅಬ್ಬರ, ಶೃಂಗೇರಿಯಲ್ಲಿ ಕಪ್ಪೆ ಶಂಕರ ದೇವಸ್ಥಾನ ಮುಳುಗಡೆ

First Published Jun 14, 2018, 1:05 PM IST

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ...ಮಲೆನಾಡಿನ ವಿವಿಧೆಡೆ ಕುಂಭ ದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಈಗಲೇ ತುಂಬಿ ಹರಿಯುತ್ತಿವೆ. ಶೃಂಗೇರಿಯಲ್ಲಿಯೂ ಮಳೆಯಾಗುತ್ತಿದ್ದು, ಸಂಧ್ಯಾವಂದನ ಮಂಟಪ ಹಾಗೂ ಕಪ್ಪೆ ಶಂಕರ ದೇವಸ್ಥಾನಗಳೇ ಮುಳುಗಿವೆ. ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

Tunga river
undefined
Tunga river
undefined
Tunga river
undefined
Tunga river
undefined
Sringeri Temple
undefined
undefined
click me!