ರಾಜ್ಯದಲ್ಲಿ ಇನ್ನು ಏಳೆಂಟು ದಿನ ಮಳೆ ಸಾಧ್ಯತೆ

Published : Jun 03, 2018, 09:05 AM IST
ರಾಜ್ಯದಲ್ಲಿ ಇನ್ನು ಏಳೆಂಟು ದಿನ ಮಳೆ ಸಾಧ್ಯತೆ

ಸಾರಾಂಶ

ರಾಜ್ಯದಲ್ಲಿ ಇನ್ನು ಏಳೆಂಟು ದಿನಗಳು ಮಳೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕರು ಸುವರ್ಣ ನ್ಯೂಸ್’ಗೆ  ತಿಳಿಸಿದ್ದಾರೆ.  

ಬೆಂಗಳೂರು (ಜೂ. 03): ರಾಜ್ಯದಲ್ಲಿ ಇನ್ನು ಏಳೆಂಟು ದಿನಗಳು ಮಳೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕರು ಸುವರ್ಣ ನ್ಯೂಸ್’ಗೆ  ತಿಳಿಸಿದ್ದಾರೆ.  

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ  ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಭಾಗಗಳಲ್ಲಿ  ಏಳೆಂಟು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಈಗಾಗಲೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಪ್ರವೇಶಿಸಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ
ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ