ದಾವೂದ್'ನನ್ನು ಕರೆತರಲು ಮೋದಿ ಸರ್ಕಾರ ಮಾತುಕತೆ ನಡೆಸಿದೆ: ಸೆನ್ಸೇಶನ್ ಹುಟ್ಟುಹಾಕಿದ್ದಾರೆ ರಾಜ್ ಠಾಕ್ರೆ

Published : Sep 21, 2017, 09:10 PM ISTUpdated : Apr 11, 2018, 12:46 PM IST
ದಾವೂದ್'ನನ್ನು ಕರೆತರಲು ಮೋದಿ ಸರ್ಕಾರ ಮಾತುಕತೆ ನಡೆಸಿದೆ: ಸೆನ್ಸೇಶನ್ ಹುಟ್ಟುಹಾಕಿದ್ದಾರೆ ರಾಜ್ ಠಾಕ್ರೆ

ಸಾರಾಂಶ

ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸೆನ್ಸೇಶನ್ ಹುಟ್ಟು ಹಾಕಿದ್ದಾರೆ. ಭೂಗತ ದೊರೆ ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ (ಸೆ.21): ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸೆನ್ಸೇಶನ್ ಹುಟ್ಟು ಹಾಕಿದ್ದಾರೆ. ಭೂಗತ ದೊರೆ ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ವಾಪಸ್ ತರುವ ಮೂಲಕ 2019 ರ ಲೋಕಸಭಾ ಚುನಾವಣೆಯಲ್ಲಿ ಮೈಲೇಜ್ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ರಾಜ್ ಠಾಕ್ರೆ ಆರೋಪಿಸಿದ್ದಾರೆ.

ದಾವೂದ್ ಇಬ್ರಾಹಿಂ ಭಾರತಕ್ಕೆ ಹಿಂತಿರುಗಲು ಬಯಸುತ್ತಿದ್ದಾರೆ. ಅವರ ಕೊನೆಯ ದಿನಗಳನ್ನು ಇಲ್ಲಿ ಕಳೆಯಲು ಇಷ್ಟಪಡುತ್ತಿದ್ದಾರೆ. ಹಾಗಾಗಿ ಸರ್ಕಾರದ ಜೊತೆ ಸೆಟಲ್'ಮೆಂಟ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ದಾವೂದ್'ರನ್ನು ಭಾರತಕ್ಕೆ ಕರೆತರುವ ಜವಾಬ್ದಾರಿ ನಮ್ಮದು ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. 2019 ರ ಲೋಕಸಭಾ ಚುನಾವಣೆಗೆ ಮೈಲೇಜ್ ತೆಗೆದುಕೊಳ್ಳಲು ಯತ್ನಿಸುತ್ತಿದೆ. ನಾನು ಜೋಕ್ ಮಾಡುತ್ತಿಲ್ಲ. ತದನಂತರ ನಿಮಗೆ ಗೊತ್ತಾಗಲಿದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌