'ವ್ಯಾಕರಣ ಮೇಷ್ಟ್ರಿ'ಗೆ ಸುರೇಶ್ ಕುಮಾರ್ ಕಾನೂನು ಪಾಠ!

By Web DeskFirst Published Jul 9, 2019, 1:30 PM IST
Highlights

‘ಮತ್ತೆ ಮೋದಿಯವರ ಮೇಲೆ ಟೀಕೆ ಮಾಡಿಯಾಯಿತು’| ‘ಅದಕ್ಕಾಗಿ ಸಿದ್ದರಾಮಯ್ಯ ಬೆಳಿಗ್ಗೆ  ತಿಂದದ್ದು ಜೀರ್ಣವಾಯಿತು’| ಟ್ವಿಟರ್ನಲ್ಲಿ ವ್ಯಂಗ್ಯವಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ| ವ್ಯಾಕರಣ ಮೇಷ್ಟ್ರೇ.  ಕೆಲವರು ರಾಜಿನಾಮೆ ನೀಡಿದ್ದು ಶಾಸಕ ಸ್ಥಾನಕ್ಕೆ| ಕೆಲ ಶಾಸಕರು ತಮ್ಮ ಪಕ್ಷ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿಲ್ಲ| ಇದು ಹೇಗೆ ಪಕ್ಷಾಂತರ ವಿರೋಧಿ ಕಾಯ್ದೆ ಉಲ್ಲಂಘನೆ ಆಗುತ್ತದೆ?

click me!