‘ಮತ್ತೆ ಮೋದಿಯವರ ಮೇಲೆ ಟೀಕೆ ಮಾಡಿಯಾಯಿತು’| ‘ಅದಕ್ಕಾಗಿ ಸಿದ್ದರಾಮಯ್ಯ ಬೆಳಿಗ್ಗೆ ತಿಂದದ್ದು ಜೀರ್ಣವಾಯಿತು’| ಟ್ವಿಟರ್ನಲ್ಲಿ ವ್ಯಂಗ್ಯವಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ| ವ್ಯಾಕರಣ ಮೇಷ್ಟ್ರೇ. ಕೆಲವರು ರಾಜಿನಾಮೆ ನೀಡಿದ್ದು ಶಾಸಕ ಸ್ಥಾನಕ್ಕೆ| ಕೆಲ ಶಾಸಕರು ತಮ್ಮ ಪಕ್ಷ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿಲ್ಲ| ಇದು ಹೇಗೆ ಪಕ್ಷಾಂತರ ವಿರೋಧಿ ಕಾಯ್ದೆ ಉಲ್ಲಂಘನೆ ಆಗುತ್ತದೆ?