
ಬೆಂಗಳೂರು(ಮಾ.23): ಹಾಲಿ ರಾಜ್ಯಸಭಾ ಸದಸ್ಯ ಬಿಜೆಪಿಯ ರಾಜೀವ್ ಚಂದ್ರಶೇಖರ್ 50 ಮತಗಳನ್ನು ಪಡೆದು ಸತತ ಮೂರನೆ ಬಾರಿಗೆ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಗೆಲುವು ಸಾಧಿಸಿದ್ದಾರೆ.
ರಾಜ್ಯದ 4 ಸ್ಥಾನಗಳಿಗೆ ಮೂರು ಪಕ್ಷಗಳಿಂದ ಬೆಂಗಳೂರಿನ ಉದ್ಯಮಿ ಹಾಗೂ ಸಾಮಾಜಿಕ ಹೋರಾಟಗಾರ ರಾಜೀವ್ ಚಂದ್ರಶೇಖರ್, ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್, ನಾಸೀರ್ ಹುಸೇನ್ ಹಾಗೂ ಫಾರೂಖ್ ಸ್ಪರ್ಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.