ರಜಿನಿಕಾಂತ್ ಶ್ರೀಲಂಕಾ ಭೇಟಿ ರದ್ದು

Published : Mar 25, 2017, 11:14 AM ISTUpdated : Apr 11, 2018, 01:11 PM IST
ರಜಿನಿಕಾಂತ್ ಶ್ರೀಲಂಕಾ ಭೇಟಿ ರದ್ದು

ಸಾರಾಂಶ

 ಏಪ್ರಿಲ್​ 9ರಂದು ಶ್ರೀಲಂಕಾದ ಜಾಫ್ನಾದಲ್ಲಿ ಜ್ಞಾನಸೇವಂ ಎಂಬ ಸ್ವಯಂಸೇವಾ ಸಂಸ್ಥೆ ಆಯೋಜಿಸಿದ್ದ ನಿರಾಶ್ರಿತ ತಮಿಳರಿಗೆ ನಿರ್ಮಿಸಿದ್ದ ಮನೆ ವಿತರಿಸುವ ಕಾರ್ಯಕ್ರಮದಲ್ಲಿ ರಜಿನಿ ಭಾಗವಹಿಸಬೇಕಿತ್ತು.

ಚೆನ್ನೈ(ಮಾ.25): ಸೂಪರ್​ ಸ್ಟಾರ್ ರಜನಿಕಾಂತ್ ಶ್ರೀಲಂಕಾ ಭೇಟಿ ರದ್ದಾಗಿದೆ. ಸೂಪರ್'ಸ್ಟಾರ್ ಲಂಕಾ ಭೇಟಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಏಪ್ರಿಲ್​ 9ರಂದು ಶ್ರೀಲಂಕಾದ ಜಾಫ್ನಾದಲ್ಲಿ ಜ್ಞಾನಸೇವಂ ಎಂಬ ಸ್ವಯಂಸೇವಾ ಸಂಸ್ಥೆ ಆಯೋಜಿಸಿದ್ದ ನಿರಾಶ್ರಿತ ತಮಿಳರಿಗೆ ನಿರ್ಮಿಸಿದ್ದ ಮನೆ ವಿತರಿಸುವ ಕಾರ್ಯಕ್ರಮದಲ್ಲಿ ರಜಿನಿ ಭಾಗವಹಿಸಬೇಕಿತ್ತು. ಆದರೆ ಶ್ರೀಲಂಕಾಗೆ ತೆರಳದಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ ಕಾರಣ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ