
ಚೆನ್ನೈ(ಡಿ.23): ಸೂಪರ್ ಸ್ಟಾರ್ ರಜಿನಿಕಾಂತ್ ಪುತ್ರಿ ಸೌಂದರ್ಯ ವಿಚ್ಛೇದನಾ ಕೋರಿ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸೌಮದರ್ಯ ಮತ್ತು ಪತಿ ಅಶ್ವಿನ್ ರಾಮ್ ಕುಮಾರ್ ಪರಸ್ಪರ ೊಪ್ಪಿಗೆ ಮೇರೆಗೆ ಈ ಅರ್ಜಿ ಸಲ್ಲಿಸಿದ್ಧಾರೆ.
201ರಲ್ಲಿ ಸೌಂದರ್ಯ ಉದ್ಯಮಿ ಅಶ್ವಿನ್ ರಾಮ್ ಕುಮಾರ್ ಕೈಹಿಡಿದಿದ್ದರು. ಕೆಲ ವರ್ಷಗಳಿಂದ ಅಭಿಪ್ರಾಯ ಭೇದದಿಂದಾಗಿ ದಾಂಪತ್ಯದಲ್ಲಿ ವಿರಸ ಉಂಟಾಗಿತ್ತು. ದಂಪತಿಗೆ ವೇದ್ ಎಂಬ ಗಂಡು ಮಗುವಿದೆ.
ಸೆಪ್ಟೆಂಬರ್`ನಲ್ಲಿ ಈ ಕುರಿತು ವಿಷಯ ಪ್ರಸ್ತಾಪಿಸಿದ್ದ ಸೌಂದರ್ಯ ಬೇರ್ಪಡುತ್ತಿರುವುದನ್ನ ಸ್ಪಷ್ಟಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.