ಟ್ವೀಟ್ ಮೂಲಕ ತೆರಿಗೆ ರದ್ದುಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ ರಜನಿಕಾಂತ್

Published : Jul 05, 2017, 12:03 PM ISTUpdated : Apr 11, 2018, 01:10 PM IST
ಟ್ವೀಟ್ ಮೂಲಕ ತೆರಿಗೆ ರದ್ದುಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ ರಜನಿಕಾಂತ್

ಸಾರಾಂಶ

ತಮಿಳುನಾಡಿನಲ್ಲಿ ಜಿಎಸ್‌ಟಿ ಜೊತೆಗೆ  ರಾಜ್ಯ ಸರ್ಕಾರ ಶೇಕಡ 30ರಷ್ಟು ಮನರಂಜನೆ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಮೂರು ದಿನಗಳಿಂದ ಚಿತ್ರಮಂದಿರಗಳು ಮುಚ್ಚಿವೆ. ಈ ಹಿನ್ನೆಲೆಯಲ್ಲಿ  ಸ್ಟಾರ್ ನಟರು ಸ್ಪಂಧಿಸಿದ್ದಾರೆ. ಹೊಸ ತೆರಿಗೆ ವಿಷಯದಲ್ಲಿ ರಜನಿಕಾಂತ್ ಯಾಕೆ ಸ್ಪಂದಿಸುತ್ತಿಲ್ಲ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಮೂಡಿತ್ತು.

ಚೆನ್ನೈ(ಜು.05): ತಮಿಳುನಾಡಿನಲ್ಲಿ ಜಿಎಸ್‌ಟಿ ಜೊತೆಗೆ  ರಾಜ್ಯ ಸರ್ಕಾರ ಶೇಕಡ 30ರಷ್ಟು ಮನರಂಜನೆ ತೆರಿಗೆ ವಿಧಿಸಿರುವುದನ್ನು ಖಂಡಿಸಿ ಮೂರು ದಿನಗಳಿಂದ ಚಿತ್ರಮಂದಿರಗಳು ಮುಚ್ಚಿವೆ. ಈ ಹಿನ್ನೆಲೆಯಲ್ಲಿ  ಸ್ಟಾರ್ ನಟರು ಸ್ಪಂಧಿಸಿದ್ದಾರೆ. ಹೊಸ ತೆರಿಗೆ ವಿಷಯದಲ್ಲಿ ರಜನಿಕಾಂತ್ ಯಾಕೆ ಸ್ಪಂದಿಸುತ್ತಿಲ್ಲ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಮೂಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಜನಿಕಾಂತ್  ಟ್ವೀಟ್ ಮಾಡಿದ್ದಾರೆ. ರಾಜ್ಯ ಸರ್ಕಾರ ವಿಧಿಸುತ್ತಿರುವ ತೆರಿಗೆಯನ್ನು ರದ್ದುಗೊಳಿಸಬೇಕೆಂದು ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ .ತಮಿಳು ಚಿತ್ರರಂಗದ ಲಕ್ಷಾಂತರ ಜನರ ಒಳಿತನ್ನು ದೃಷ್ಟಿಯಲ್ಲಿರಿಸಿ  ತೆರಿಗೆ ರದ್ದುಗೊಳಿಸಬೇಕೆಂದು ರಜನಿ  ತಮಿಳು ನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀಕ್ ಡೇಸಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ! ಮದುವೆ ಮನೆಗಳಲ್ಲಿ ಕನ್ನ ಹಾಕುತ್ತಿದ್ದ ಶಿಕ್ಷಕಿ!
2026 Holiday Calendar:ಮುಂದಿನ ವರ್ಷ ಕುಟುಂಬದ ಜೊತೆ ಟ್ರಿಪ್ ಹೋಗೋಕೆ ಇಲ್ಲಿದೆ ಬೆಸ್ಟ್ ಲೀವ್ ಪ್ಲಾನ್!