ಹುತಾತ್ಮರ ದಿನಾಚರಣೆ: ಪಾಕ್ ವಿರುದ್ಧ ಗುಡುಗಿದ ರಾಜ್'ನಾಥ್ ಸಿಂಗ್

Published : Dec 11, 2016, 10:37 AM ISTUpdated : Apr 11, 2018, 01:00 PM IST
ಹುತಾತ್ಮರ ದಿನಾಚರಣೆ: ಪಾಕ್ ವಿರುದ್ಧ ಗುಡುಗಿದ ರಾಜ್'ನಾಥ್ ಸಿಂಗ್

ಸಾರಾಂಶ

ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹಸಚಿವರು, ಪಾಕಿಸ್ತಾನವು ಹೇಡಿಯಂತೆ ಭಯೋತ್ಪಾದನೆಯನ್ನು ಬೆಳೆಸುತ್ತಿದೆ ಎಂದು ಹರಿಹಾಯ್ದರು.

ಜಮ್ಮು(ಡಿ.11): 'ಭಯೋತ್ಪಾದನೆಯು ಹೇಡಿಗಳು ಬಳಸುವ ಆಯುಧವೇ ಹೊರತು, ಧೈರ್ಯವಂತರು ಮಾಡುವ ಕೆಲಸವಲ್ಲ' ಎಂದು ಪಾಕಿಸ್ತಾನದ ವಿರುದ್ಧ ಕೇಂದ್ರ ಗೃಹಸಚಿವ ರಾಜ್'ನಾಥ್ ಸಿಂಗ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹಸಚಿವರು, ಪಾಕಿಸ್ತಾನವು ಹೇಡಿಯಂತೆ ಭಯೋತ್ಪಾದನೆಯನ್ನು ಬೆಳೆಸುತ್ತಿದೆ ಎಂದು ಹರಿಹಾಯ್ದರು.

ಇದೇವೇಳೆ ದೇಶಕ್ಕಾಗಿ ಹುತ್ಮಾತ್ಮರಾದ ಸೈನಿಕರಿಗೆ ಗೌರವ ನಮನವನ್ನು ರಾಜ್'ನಾಥ್ ಸಿಂಗ್ ಸಲ್ಲಿಸಿದ್ದಾರೆ. ಈ ವೇಳೆ ರಾಜ್ಯಖಾತೆ ಸಚಿವ ಜಿತೇಂದ್ರ ಸಿಂಗ್ ಕೂಡ ಹಾಜರಿದ್ದರು.   

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!