ಎನ್‌ಡಿಎಗೆ ರಾಜು ಶೆಟ್ಟಿ ಗುಡ್‌ಬೈ

Published : Mar 20, 2018, 09:47 AM ISTUpdated : Apr 11, 2018, 12:41 PM IST
ಎನ್‌ಡಿಎಗೆ ರಾಜು ಶೆಟ್ಟಿ ಗುಡ್‌ಬೈ

ಸಾರಾಂಶ

ಎನ್‌ಡಿಎ ಮೈತ್ರಿಕೂಟಕ್ಕೆ ಟಿಡಿಪಿ ಗುಡ್‌ಬೈ ಹೇಳಿದ ಬೆನ್ನಲ್ಲೇ, ಮಹಾರಾಷ್ಟ್ರದ ಸ್ವಾಭಿಮಾನಿ ಪಕ್ಷದ ನಾಯಕ ರಾಜು ಶೆಟ್ಟಿ, ಎನ್‌ಡಿಎಗೆ ಗುಡ್‌ಬೈ ಹೇಳಿದ್ದಾರೆ.

ನವದೆಹಲಿ: ಎನ್‌ಡಿಎ ಮೈತ್ರಿಕೂಟಕ್ಕೆ ಟಿಡಿಪಿ ಗುಡ್‌ಬೈ ಹೇಳಿದ ಬೆನ್ನಲ್ಲೇ, ಮಹಾರಾಷ್ಟ್ರದ ಸ್ವಾಭಿಮಾನಿ ಪಕ್ಷದ ನಾಯಕ ರಾಜು ಶೆಟ್ಟಿ, ಎನ್‌ಡಿಎಗೆ ಗುಡ್‌ಬೈ ಹೇಳಿದ್ದಾರೆ.

ಸೋಮವಾರ ಇಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ರಾಜು ಶೆಟ್ಟಿಈ ನಿರ್ಧಾರ ಪ್ರಕಟಿಸಿದ್ದಾರೆ. ಹಾಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದ ಸ್ವಾಭಿಮಾನಿ ಪಕ್ಷದ ಏಕೈಕ ಸಂಸದ ರಾಜು ಶೆಟ್ಟಿ ಅವರು.

ಶನಿವಾರ ಮುಕ್ತಾಯಗೊಂಡ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಮುಂದಿನ ದಿನಗಳಲ್ಲಿ ಪಕ್ಷ ರೈತರ ಸಮಸ್ಯೆ ನೀಗಿಸಲು ಯತ್ನಿಸುವುದಾಗಿ ಹೇಳಿದ ಬೆನ್ನಲ್ಲೇ ರಾಜು ಶೆಟ್ಟಿ, ರಾಹುಲ್‌ರನ್ನು ಭೇಟಿಯಾಗಿದ್ದರು. ಜೊತೆಗೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಯ ಸುಳಿವನ್ನೂ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು