ಇಡಿಯಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಪರ ರಾಜ್ಯದಲ್ಲಿಂದು ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಡಿಕೆಶಿ ಪರ ಪ್ರತಿಭನೆಯಿಂದ ವಾಹನ ಸವಾರರು ಪರದಾಡಿದ್ದು ಮಾತ್ರವಲ್ಲ ಹಿಡಿ ಶಾಪ ಹಾಕಿದ್ದು ಸುಳ್ಳಲ್ಲ. ರಾಜ್ಯ ರಾಜಕೀಯದಲ್ಲಿ ಡಿಕೆಶಿ ಮಾತ್ರವಲ್ಲ, ಅನರ್ಹ ಶಾಸಕ MTB ನಾಗರಾಜ್, ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ಸಂಚಲನ ಮೂಡಿಸಿದ್ದಾರೆ. ಸೈಲೆಂಟ್ ಆಗಿದ್ದ ನಟಿ ರಾಧಿಕ ಕುಮಾರಸ್ವಾಮಿ ದಿಢೀರ್ ಪ್ರತ್ಯಕ್ಷಗೊಂಡಿದ್ದಾರೆ. ಸ್ಯಾಂಡಲ್ವುಡ್ ಸ್ವೀಟಿ ಹೊಸ ಅವತಾರ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಬೀಚ್ ಫೋಟೋ, ಪ್ರಧಾನಿ ಮೋದಿ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಸೇರಿದಂತೆ ಹಲವು ವಿಚಾರ ಇಂದು ಸದ್ದು ಮಾಡಿದೆ. ಸೆಪ್ಟೆಂಬರ್ 11 ರ ಟಾಪ್ 10 ಸುದ್ದಿಗಳು ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.