
ಅಲಹಾಬಾದ್: 2019 ರ ಲೋಕಸಭಾ ಚುನಾವಣೆಗೂ ಮುನ್ನವೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ಮಾಜಿ ಬಿಜೆಪಿ ಸಂಸದ, ರಾಮ ಜನ್ಮಭೂಮಿ ನ್ಯಾಸದ ಮುಖ್ಯಸ್ಥ ರಾಮ್ವಿಲಾಸ್ ವೇದಾಂತಿ ಹೇಳಿದ್ದಾರೆ.
‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ದೃಢಸಂಕಲ್ಪ ಬಿಜೆಪಿ ಹೊಂದಿದೆ’ ಎಂದೂ ಅವರು ಹೇಳಿದರು.
ಇತ್ತೀಚೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಇದೇ ಭರವಸೆ ನೀಡಿದ್ದರು ಎನ್ನಲಾಗಿತ್ತು. ಆದರೆ, ಅವರ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಬಿಜೆಪಿ ಬಳಿಕ ಪ್ರತಿಪಾದಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.