ಆರ್’ಜೆಡಿಯಿಂದ ರಾಮಮಂದಿರ ನಿರ್ಮಾಣ : ತೇಜ್ ಪ್ರತಾಪ್

Published : Mar 12, 2018, 09:36 AM ISTUpdated : Apr 11, 2018, 12:47 PM IST
ಆರ್’ಜೆಡಿಯಿಂದ ರಾಮಮಂದಿರ ನಿರ್ಮಾಣ : ತೇಜ್ ಪ್ರತಾಪ್

ಸಾರಾಂಶ

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಾವು ನಿರ್ಮಾಣ ಮಾಡುತ್ತೇವೆ ಎಂದು ಹೇಳುವ ಮೂಲಕ ಆರ್‌ಜೆಡಿ ಮುಖಂಡ ಮತ್ತು ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ವಿವಾದ ಮೈಮೇಲೆ ಹಾಕಿಕೊಂಡಿದ್ದಾರೆ.

ಪಟನಾ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಾವು ನಿರ್ಮಾಣ ಮಾಡುತ್ತೇವೆ ಎಂದು ಹೇಳುವ ಮೂಲಕ ಆರ್‌ಜೆಡಿ ಮುಖಂಡ ಮತ್ತು ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ವಿವಾದ ಮೈಮೇಲೆ ಹಾಕಿಕೊಂಡಿದ್ದಾರೆ. ಅವರ ಹೇಳಿಕೆಗೆ ಅಪಸ್ವರ ಕೇಳಿಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ತೇಜ್, ‘ತಾನು ಜಾತ್ಯತೀತ ದೇಗುಲದ ಬಗ್ಗೆ ಪ್ರಸ್ತಾಪಿಸಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.

‘ಬಿಜೆಪಿ ಮಂದಿರದ ಬಗ್ಗೆ ಬಡ ಬಡಾಯಿಸುತ್ತಲೇ ಇರುತ್ತದೆ. ಆದರೆ, ನಾವು ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ನರು ಒಟ್ಟಿಗೆ ಸೇರಿ ಪ್ರಾರ್ಥಿಸುವ ಮಾನವತಾವಾದದ ಮಂದಿರ ನಿರ್ಮಿತ್ತೇವೆ ಎಂದಿದ್ದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್