ಬಾಬ್ರಿ ಮಸೀದಿ ನಿರ್ಮಾಣಕ್ಕೆ ಜಾಗ ಕೊಡಲು ಬಿಜೆಪಿ ಸಿದ್ಧ

Published : Apr 01, 2017, 02:05 PM ISTUpdated : Apr 11, 2018, 12:54 PM IST
ಬಾಬ್ರಿ ಮಸೀದಿ ನಿರ್ಮಾಣಕ್ಕೆ ಜಾಗ ಕೊಡಲು ಬಿಜೆಪಿ ಸಿದ್ಧ

ಸಾರಾಂಶ

ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ನಿರ್ಮಾಣಕ್ಕೆ ಬಿಜೆಪಿ ಜಾಗವನ್ನು ಕೊಡಲು ಸಿದ್ಧವಿದ್ದು, ಬಹಳ ಹಳೆಯದಾದ ಈ ವಿವಾದಕ್ಕೆ ಅಂತ್ಯ ಹಾಡಬೇಕೆಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.  

ನವದೆಹಲಿ (ಏ.01): ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ನಿರ್ಮಾಣಕ್ಕೆ ಬಿಜೆಪಿ ಜಾಗವನ್ನು ಕೊಡಲು ಸಿದ್ಧವಿದ್ದು, ಬಹಳ ಹಳೆಯದಾದ ಈ ವಿವಾದಕ್ಕೆ ಅಂತ್ಯ ಹಾಡಬೇಕೆಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.  

ಬಹಳ ಹಳೆಯದಾಗಿರುವ ರಾಮಮಂದಿರ ವಿವಾದವು ಶೀಘ್ರದಲ್ಲಿ ಬಗೆಹರಿಯಬೇಕು. ಇದು ರಾಮಜನ್ಮಭೂಮಿಯೆಂದು ನಮಗೆ ತಿಳಿದಿದೆ.  ಮಸೀದಿ ನಿರ್ಮಾಣಕ್ಕೆ ಬಿಜೆಪಿ ಜಾಗವನ್ನು ಕೊಡಲು ಸಿದ್ಧವಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ನಮ್ಮ ಅರ್ಜಿಯನ್ನು ಸ್ವೀಕೃತಗೊಳಿಸಿದ್ದು ನಮ್ಮ ಪರವಾಗಿಯೇ ತೀರ್ಪು ಹೊರಬೀಳುತ್ತದೆನ್ನುವ ಭರವಸೆಯಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌