ಜೆಡಿಎಸ್’ನತ್ತ ತೆರಳುತ್ತಾರಾ ಬಿಜೆಪಿ ಮುಖಂಡ ರಾಮಚಂದ್ರ..?

Published : Apr 09, 2018, 03:51 PM ISTUpdated : Apr 14, 2018, 01:12 PM IST
ಜೆಡಿಎಸ್’ನತ್ತ ತೆರಳುತ್ತಾರಾ ಬಿಜೆಪಿ ಮುಖಂಡ ರಾಮಚಂದ್ರ..?

ಸಾರಾಂಶ

ರಾಜರಾಜೇಶ್ವರಿ ನಗರದಲ್ಲಿ  ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡನಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಇದರಿಂದ ಅವರು ಜೆಡಿಎಸ್‌ನತ್ತ ಮುಖ ಮಾಡುವ ಸಾಧ್ಯತೆ ಇದೆ.

ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ  ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮುಖಂಡನಿಗೆ ಇದೀಗ ಟಿಕೆಟ್ ಕೈ ತಪ್ಪಿದ್ದು, ಇದರಿಂದ ಅವರು ಜೆಡಿಎಸ್‌ನತ್ತ ಮುಖ ಮಾಡುವ ಸಾಧ್ಯತೆ ಇದೆ.

ರಾಜರಾಜೇಶ್ವರಿ ನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಮಚಂದ್ರ ಅವರಿಗೆ ಟಿಕೆಟ್  ತಪ್ಪಿದೆ.

ರಾಜರಾಜೇಶ್ವರಿ ನಗರದಲ್ಲಿ ಮುನಿರಾಜುಗೌಡಗೆ ಟಿಕೆಟ್ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಸಂಜೆ ಈ ಸಂಬಂಧ ರಾಮಚಂದ್ರ ಅವರು ಸುದ್ದಿಗೋಷ್ಠಿ ನಡೆಸಿ ಮುಂದಿನ ನಡೆಯ ಬಗ್ಗೆ ತಿಳಿಸಲಿದ್ದಾರೆ.

 ಇನ್ನು ಇದೇ ಕ್ಷೇತ್ರದಲ್ಲಿ ನಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್  ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ರಾಮಚಂದ್ರ ಅವರು ನಟಿ ಅಮೂಲ್ಯ ಅವರ ಪತಿಯ ತಂದೆಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌