ಅತೃಪ್ತರಾಗಿದ್ದ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

Published : Jul 18, 2019, 09:51 AM ISTUpdated : Jul 18, 2019, 09:53 AM IST
ಅತೃಪ್ತರಾಗಿದ್ದ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್

ಸಾರಾಂಶ

ಅತೃಪ್ತರಾಗಿ ಹೊರ ನಡೆದಿದ್ದ ಕೈ ಮುಖಂಡ ರಾಮಲಿಂಗಾ ರೆಡ್ಡಿ ಇದೀಗ ತಮ್ಮ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಅತೃಪ್ತರ ಬಣದಿಂದ ಹೊರ ಬರುವ ತೀರ್ಮಾನ ಮಾಡಿದ್ದಾರೆ. 

ಬೆಂಗಳೂರು [ಜು.18]:  ಅತೃಪ್ತರಾಗಿ ಹೊರ ನಡೆದಿದ್ದ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಅತೃಪ್ತಿ ಶಮನವಾಗಿದೆ. ಅವರು ಸ್ಪೀಕರ್ ಭೇಟಿಯಾಗಿ ರಾಜೀನಾಮೆ ವಾಪಸ್ ಪಡೆಯಲು ನಿರ್ಧಾರ ಮಾಡಿದ್ದಾರೆ.. 

ರಾಜೀನಾಮೆ ವಾಪಸ್ ಪಡೆಯುವ ಮೂಲಕ ಅತೃಪ್ತರ ಪಡೆಯಿಂದ ಹೊರ ಬರಲಿದ್ದಾರೆ.

ಮಲ್ಲಿಕಾರ್ಜುನ್ ಖರ್ಗೆ ಅವರ ಸಂಧಾನಕ್ಕೆ ಮಣಿದ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾ ರೆಡ್ಡಿ ಇದೀಗ ತಮ್ಮ ಅಚಲ ನಿರ್ಧಾರ ಕೈ ಬಿಟ್ಟು ಮೈತ್ರಿ ಪಾಳಯದ ನಾಯಕರ ಮಾತಿಗೆ ಒಪ್ಪಿ ರಾಜೀನಾಮೆ ವಾಪಸ್ ಪಡೆಯುತ್ತಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಅಲ್ಲದೇ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೂಡ ಕೈ ನಾಯಕ ರಾಮಲಿಂಗಾ ರೆಡ್ಡಿ ನಿರ್ಧರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ