ಅರ್ಹತೆ ಇದ್ದರೆ ನನ್ನ ಮಗಳಿಗೆ ಟಿಕೆಟ್ ನೀಡಲಿ : ರಾಮಲಿಂಗಾರೆಡ್ಡಿ

Published : Mar 08, 2018, 10:53 AM ISTUpdated : Apr 11, 2018, 12:36 PM IST
ಅರ್ಹತೆ ಇದ್ದರೆ ನನ್ನ ಮಗಳಿಗೆ ಟಿಕೆಟ್ ನೀಡಲಿ : ರಾಮಲಿಂಗಾರೆಡ್ಡಿ

ಸಾರಾಂಶ

ಬೆಂಗಳೂರಿನ ಹಳೆಯ ಕ್ಷೇತ್ರವಾದ ಜಯನಗರದಿಂದ ಸ್ಪರ್ಧಿಸಲು ನನ್ನ ಪುತ್ರಿ ಸೌಮ್ಯಾ ರೆಡ್ಡಿ ಬಯಸಿದ್ದು ನಿಜ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕಲಬುರಗಿ : ಬೆಂಗಳೂರಿನ ಹಳೆಯ ಕ್ಷೇತ್ರವಾದ ಜಯನಗರದಿಂದ ಸ್ಪರ್ಧಿಸಲು ನನ್ನ ಪುತ್ರಿ ಸೌಮ್ಯಾ ರೆಡ್ಡಿ ಬಯಸಿದ್ದು ನಿಜ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಆಕೆ ಜಯನಗರದಿಂದ ಕಾಂಗ್ರೆಸ್ ಟಿಕೆಟ್ ಕೇಳಿದ್ದಾಳೆ. ಅರ್ಹತೆ ಇದ್ದಲ್ಲಿ ಆಕೆಗೆ ಟಿಕೆಟ್ ನೀಡಲಿ. ನನ್ನ ಮಗಳು ಎನ್ನುವ ಕಾರಣಕ್ಕೆ ಆಕೆಗೆ ಟಿಕೆಟ್ ನೀಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್’ನಲ್ಲಿ ಕೆಲಸ ಮಾಡುತ್ತಿದ್ದಾಳೆ. ಅರ್ಹತೆ ಇದ್ದರೆ ಅದನ್ನು ಪರಿಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲಿ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ