ವಿದೇಶದಲ್ಲಿರುವ ಸಿಎಂಗೆ ಹೊಸ ಟೆನ್ಶನ್, ಜೆಡಿಎಸ್ ಮುಖಂಡ ಗುಡ್ ಬೈ

Published : Jul 03, 2019, 03:56 PM ISTUpdated : Jul 03, 2019, 04:00 PM IST
ವಿದೇಶದಲ್ಲಿರುವ ಸಿಎಂಗೆ ಹೊಸ ಟೆನ್ಶನ್, ಜೆಡಿಎಸ್ ಮುಖಂಡ ಗುಡ್ ಬೈ

ಸಾರಾಂಶ

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವುದು ದೊಡ್ಡ ಸುದ್ದಿಯಾಗಿದ್ದರೆ ಇತ್ತ ಸಿಎಂ ಕುಮಾರಸ್ವಾಮಿ ತವರು ಕ್ಷೇತ್ರ ರಾಮನಗರದಲ್ಲಿಯೂ ರಾಜೀನಾಮೆ ಪರ್ವ ಶುರುವಾಗಿದೆ.

ರಾಮನಗರ (ಜು. 03)   ಸಿಎಂ ಸ್ವಕ್ಷೇತ್ರ ರಾಮನಗರ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಶುರುವಾಗಿದ್ದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಪಿ ಅಶೋಕ್ ಕುಮಾರ್ ತಮ್ಮ ಸ್ಥಾನದಿಂದ ನಿರ್ಗಮಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿಗೆ ತಲುಪಿಸಿದ ಅಶೋಕ್ ಕುಮಾರ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುಡ್ ಬೈ  ಹೇಳಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಶ್ಲಾಘಿಸಿದ ಬಿಜೆಪಿ ಶಾಸಕ ಯತ್ನಾಳ್!

ಕಳೆದ 3 ವರ್ಷಗಳಿಂದ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಎಂ.ಪಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದರು.  ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿರುವ ಅಶೋಕ್ ಕುಮಾರ್ ತೀರ್ಮಾನ ಸಹಜವಾಗಿಯೇ ಸಿಎಂ ಕುಮಾರಸ್ವಾಮಿಗೆ ಹೊಸ ಟೆನ್ಶನ್ ತಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು : ಸಿದ್ದರಾಮಯ್ಯ ಬಜೆಟ್‌ ತಯಾರಿ
India Latest News Live: ಬೀದೀಲಿ ಹೆಣವಾದ ಪುಣೆ ಬಾಂಬ್ ಸ್ಫೋಟದ ಉಗ್ರ: ಅನಾಮಿಕರಿಂದ ಅಸ್ಲಾಂ ಶಬ್ಬಿರ್ ಶೇಖ್‌ ಮಟಾಷ್