ಬಿಜೆಪಿ, ಪಿಎಫ್ಐಯಿಂದ ಕೊಲೆ ರಾಜಕಾರಣ: ರಮಾನಾಥ್ ರೈ ವಾಗ್ದಾಳಿ

Published : Aug 28, 2017, 02:08 PM ISTUpdated : Apr 11, 2018, 12:58 PM IST
ಬಿಜೆಪಿ, ಪಿಎಫ್ಐಯಿಂದ ಕೊಲೆ ರಾಜಕಾರಣ: ರಮಾನಾಥ್ ರೈ ವಾಗ್ದಾಳಿ

ಸಾರಾಂಶ

ರಾಜ್ಯ ಬಿಜೆಪಿ ವಿರುದ್ಧ ಅರಣ್ಯ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರ ಹತ್ಯೆಗಳನ್ನು ಮಾಡಿ ರಾಜಕಾರಣ ಮಾಡುವುದು ಎರಡೇ ಪಕ್ಷಗಳು, ಅದು SDPI-PFI ಮತ್ತು ಬಿಜೆಪಿ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಅರಣ್ಯ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರ ಹತ್ಯೆಗಳನ್ನು ಮಾಡಿ ರಾಜಕಾರಣ ಮಾಡುವುದು ಎರಡೇ ಪಕ್ಷಗಳು, ಅದು SDPI-PFI ಮತ್ತು ಬಿಜೆಪಿ ಎಂದು ಹೇಳಿದ್ದಾರೆ.

ಅಶ್ರಫ್’​ನನ್ನು ಬಿಜೆಪಿ ಕೊಲೆ ಮಾಡಿದೆ. ಶರತ್​’ನನ್ನು SDPI-PFI ಕೊಲೆ ಮಾಡಿದೆ. ಎರಡು ಮತೀಯ ಶಕ್ತಿಗಳು ಕೊಲೆ ರಾಜಕಾರಣ ಮಾಡುತ್ತಿದೆ. ಎರಡೂ ಮತೀಯ ಶಕ್ತಿಗಳು ನನ್ನ ರಾಜೀನಾಮೆ ಕೇಳುತ್ತಿವೆ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್