ಕುಮಾರಸ್ವಾಮಿ ದೇವಸ್ಥಾನದ ತಂಟೆಗೆ ಹೋದ್ರೆ ಹುಶಾರ್: ಸಿಎಂಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

Published : Dec 12, 2017, 10:54 AM ISTUpdated : Apr 11, 2018, 12:54 PM IST
ಕುಮಾರಸ್ವಾಮಿ ದೇವಸ್ಥಾನದ ತಂಟೆಗೆ ಹೋದ್ರೆ ಹುಶಾರ್: ಸಿಎಂಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ

ಸಾರಾಂಶ

ಐತಿಹಾಸಿಕ ದೇವಸ್ಥಾನ ಕುಮಾರಸ್ವಾಮಿ ತಂಟೆಗೆ ಹೋದ್ರೆ ಹುಷಾರ್ ಎಂದು ಸಿಎಂ ಸಿದ್ದರಾಮಯ್ಯಗೆ  ರಂಭಾಪುರಿ ಜಗದ್ಗುರು ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ (ಡಿ.12): ಐತಿಹಾಸಿಕ ದೇವಸ್ಥಾನ ಕುಮಾರಸ್ವಾಮಿ ತಂಟೆಗೆ ಹೋದ್ರೆ ಹುಷಾರ್ ಎಂದು ಸಿಎಂ ಸಿದ್ದರಾಮಯ್ಯಗೆ  ರಂಭಾಪುರಿ ಜಗದ್ಗುರು ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಗಣಿ ಧಣಿ ಜನಾರ್ದನ ರೆಡ್ಡಿ ಸುಂಕಲಮ್ಮ ದೇವಸ್ಥಾನ ಉರುಳಿಸಿದ ಶಾಪ ಗೊತ್ತಲ್ಲ. ಸಿದ್ದರಾಮಯ್ಯನವರೇ ಕುಮಾರಸ್ವಾಮಿ ದೇವಸ್ಥಾನ ತಂಟೆಗೆ ಹೋದ್ರೆ ಎಚ್ಚರ. ನೀವು ದುಡ್ಡು ಮಾಡಲು ಬೇಕಾದರೆ  ಬೇರೆ ದಾರಿ ನೋಡಿಕೊಳ್ಳಿ.   ಕುಮಾರಸ್ವಾಮಿ ದೇವಸ್ಥಾನ ಸುತ್ತಮುತ್ತಲು ಗಣಿಗಾರಿಕೆಗೆ ಅನುಮತಿ ನೀಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಶಾಪ ತಟ್ಟೋದು ಗ್ಯಾರಂಟಿ. ಎಂದು ಬಳ್ಳಾರಿಯಲ್ಲಿ ರಂಭಾಪುರಿ ಜಗದ್ಗುರು ಶಿವಾಚಾರ್ಯ ಸ್ವಾಮಿಜಿ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ