ಪ್ರತಿಭಟನಾನಿರತರಿಗೆ ನಟ ರಮೇಶ್ ಅರವಿಂದ್ ಹೇಳಿದ ಕಿವಿ ಮಾತು

Published : Sep 13, 2016, 07:41 AM ISTUpdated : Apr 11, 2018, 12:47 PM IST
ಪ್ರತಿಭಟನಾನಿರತರಿಗೆ ನಟ ರಮೇಶ್ ಅರವಿಂದ್ ಹೇಳಿದ ಕಿವಿ ಮಾತು

ಸಾರಾಂಶ

ಬೆಂಗಳೂರು(ಸೆ.13): ಕಾವೇರಿ ಹೋರಾಟ ಬೆಂಗಳೂರಿನಲ್ಲಿ ಉಗ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಮೇಶ್ ಅರವಿಂದ್ ಪ್ರತಿಭಟನಾನಿತರರಿಗೆ ಕಿವಿ ಮಾತು ಹೇಳಿದ್ದಾರೆ.

ಕೋಪದಿಂದ ಮಹಾಯುದ್ಧಗಳೇ ನಡೆದಿದೆ. ಅದಕ್ಕೆ ಕೋಪ ಮಾಡಿಕೊಳ್ಳದೆ ಶಾಂತಿಯಿಂದ ಇರಿ,  ಶಾಂತಿಯನ್ನ ಕಾಪಾಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

ನಮ್ಮ ವಿವೇಕವನ್ನ ಬಲಿ ಕೊಡದೆ ಜವಬ್ದಾರಿಯಿಂದ ವರ್ತಿಸಿ, ಹಾಗೇ ಒಂದು ಅನ್ಯಾಯವನ್ನ ಸರಿ ಪಡಿಸೋಕ್ಕೆ ಹೋಗಿ ಮತ್ತೊಂದು ಅನ್ಯಾಯ ಸೃಷ್ಟಿ ಮಾಡೋದು ಬೇಡ ಅಂತಾ ಎಂದು ರಮೇಶ್ ಅರವಿಂದ್ ಮನವಿ ಮಾಡಿಕೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯದಲ್ಲಿ ಸೆಮಿಕಂಡಕ್ಟರ್ ಕಂಪನಿಗೆ 100 ಎಕರೆ ಜಾಗ; ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ ಪತ್ರ
ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆದರೂ ಒಂದು ತಿಂಗಳ ನಂತರ ಬಾಲಕಿ ಸಾವು