
ಬೆಂಗಳೂರು (ಜ.25): ಆದಾಯ ತೆರಿಗೆ ಇಲಾಖೆಯವರು ಕೊಟ್ಟಿರುವ ಮಾಹಿತಿ ಎಲ್ಲ ಸತ್ಯವಲ್ಲವೆಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುವರ್ಣ ನ್ಯೂಸ್ ಜೊತೆ ಎಕ್ಸ್’ಕ್ಲ್ಯೂಸಿವ್ ಆಗಿ ಮಾತನಾಡಿದ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಕೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದರು.
ಈವರೆಗೆ ಸಿಎಂ ಆಗಲಿ, ಕೆಪಿಸಿಸಿ ಅಧ್ಯಕ್ಷರಾಗಲಿ ರಾಜೀನಾಮೆ ಅಥವಾ ವಿವರಣೆ ಕೇಳಿಲ್ಲ. ನಾನಾಗಿಯೇ ವಿವರಣೆ ಕೊಡಲು ಹೋಗಲ್ಲ. ನನ್ನ ಕೈಬಿಟ್ಟು ಸತೀಶ್ ಜಾರಕಿಹೊಳಿಯವರನ್ನು ಸಂಪುಟ ಸೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಯವರನ್ನು ಕೇಳಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.