
ಗೋಕಾಕ: ನಾನು ಯಾವುದೇ ರೆಸಾರ್ಟ್ ರಾಜಕಾರಣ ಮಾಡುತ್ತಿಲ್ಲ. ಆದರೂ ಮಾಧ್ಯಮದವರು ಮುಂಬೈಗೆ ತೆರಳಿರುವುದಾಗಿ ನನ್ನ ಹೆಸರನ್ನು ತೇಲಿ ಬಿಡುತ್ತಿರುವುದು ಸಮಂಜಸವಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ತಮ್ಮ ಕಾರ್ಯಾಲಯದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ತಪ್ಪು ಸಂದೇಶ ರವಾನಿಸುವುದು ಏಷ್ಟು ಸರಿ ಎಂದು ಪ್ರಶ್ನಿಸಿದರು.
ಶಾಸಕರು ತಮ್ಮ ವೈಯಕ್ತಿಕ ವಿಷಯವಾಗಿ ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ತೆರಳಿದರೇ ತಪ್ಪಾ? ಬೇರೆಡೆ ಪ್ರಯಾಣ ಬೆಳೆಸಿದರೇ ಅದಕ್ಕೆ ಮತ್ತೊಂದು ಅರ್ಥ ಕಲ್ಪಿಸಲಾಗಿದೆ. ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಲು ಸಿದ್ಧನಿಲ್ಲ ಎಂದರು.
ಇದೇವೇಳೆ ಮುಂಬೈಗೆ ಹೋಗುವದಾದರೇ ಖಂಡಿತವಾಗಿಯೂ ತಮಗೇ ಹೇಳಿ ಹೋಗುವುದಾಗಿ ಸಚಿವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.