ಕಾಂಗ್ರೆಸ್ ಕಳ್ಳರ ಪಕ್ಷ: ಸಮರ್ಥಿಸಿಕೊಂಡ ಸಚಿವ ರಮೇಶ್ ಕುಮಾರ್

Published : Sep 22, 2017, 06:21 PM ISTUpdated : Apr 11, 2018, 01:06 PM IST
ಕಾಂಗ್ರೆಸ್ ಕಳ್ಳರ ಪಕ್ಷ: ಸಮರ್ಥಿಸಿಕೊಂಡ ಸಚಿವ ರಮೇಶ್ ಕುಮಾರ್

ಸಾರಾಂಶ

ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ತಮ್ಮದೇ ಪಕ್ಷದ ಲೋಪಗಳ ಮಾತನಾಡುವ ಎದೆಗಾರಿಕೆಯನ್ನು ರಾಜಣ್ಣ ತೋರಿದ್ದಾರೆ.

ಬೆಂಗಳೂರು(ಸೆ.22): ಮಧುಗಿರಿಯ ತಿಮ್ಲಾಪುರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಕಾಂಗ್ರೆಸ್ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿ 'ಕಾಂಗ್ರೆಸ್ ಕಳ್ಳರ ಪಕ್ಷ ಎಂಬ ಹೇಳಿಕೆ ನೀಡೋ ಮೂಲಕ ವಿವಾದಕ್ಕೆ ಒಳಗಾಗಿದ್ದರು.

ಈಗ ರಾಜಣ್ಣ ಅವರ ಹೇಳಿಕೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ತಮ್ಮದೇ ಪಕ್ಷದ ಲೋಪಗಳ ಮಾತನಾಡುವ ಎದೆಗಾರಿಕೆಯನ್ನು ರಾಜಣ್ಣ ತೋರಿದ್ದಾರೆ. ಮುಕ್ತವಾಗಿ ಮಾತನಾಡುವ ಸಂಸ್ಕೃತಿ ಇರಲೇಬಾರದೇ. ರಾಜಣ್ಣ ಅವರ ಮಾತುಗಳನ್ನ ಪದಶಃ ವಿಶ್ಲೇಷಣೆ ಮಾಡದೇ ಅವರ ಮಾತಿನ ಹಿಂದಿನ ಅರ್ಥವನ್ನ ಮಾದ್ಯಮಗಳು ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಲಕ್ಷ್ಮೇಶ್ವರ ಪುರಸಭೆ!
ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!